ಕೇದಾರನಾಥನ ದರ್ಶನ…
Team Udayavani, Apr 30, 2018, 6:30 AM IST
ಚಳಿಗಾಲದ ಅವಧಿಯಲ್ಲಿ ಮುಚ್ಚಿರುವಂಥ ಉತ್ತರಾಖಂಡದ ಪ್ರಖ್ಯಾತ ಕೇದಾರನಾಥ ದೇಗುಲದ ಮಹಾದ್ವಾರವನ್ನು ರವಿವಾರ ತೆರೆಯಲಾಯಿತು. ಯಾತ್ರೆ ಆರಂಭಿಸಿರುವ ಸಾವಿರಾರು ಭಕ್ತರು ಶಿವನ ದರ್ಶನ ಪಡೆದು ಪುನೀತರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು