ಆದಿತ್ಯ ಠಾಕ್ರೆ ಮಹಾ ಸಿಎಂ? ಹೌದೆನ್ನುತ್ತಿದೆ ಠಾಕ್ರೆ ನಿವಾಸದ ಎದುರಿರುವ ಬ್ಯಾನರ್
Team Udayavani, Nov 5, 2019, 9:37 AM IST
ಮುಂಬೈ: ಮಹಾರಾಷ್ಟ್ರ ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಎನ್ನುವುದು ಇನ್ನೂ ತಣಿಯದ ಕುತೂಹಲ. ಹೀಗಿರುವಾಗಲೇ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಮನೆ ಮಾತೋಶ್ರೀ ಮುಂದೆ ಹಾಕಲಾಗಿರುವ ಬ್ಯಾನರ್ ಒಂದು ಆದಿತ್ಯ ಠಾಕ್ರೆಯೇ ಮುಂದಿನ ಸಿಎಂ ಎನ್ನುತ್ತಿದೆ.
ಶಿವ ಸೇನಾ ಕಾರ್ಪೋರೇಟರ್ ಹಾಜಿ ಹಲೀಂ ಖಾನ್ ಎನ್ನುವವರು ಮಾತೋಶ್ರೀ ಮನೆಯ ಹೊರಗೆ ಈ ಬ್ಯಾನರ್ ಅಳವಡಿಸಿದ್ದಾರೆ. ಅದರಲ್ಲಿ ನನ್ನ ಶಾಸಕ, ನನ್ನ ಮುಖ್ಯಮಂತ್ರಿ ಎಂಬ ಒಕ್ಕಣೆಯೊಂದಿಗೆ ಆದಿತ್ಯ ಠಾಕ್ರೆ ಫೋಟೋ ಬಳಸಲಾಗಿದೆ.
ಈ ಹಿಂದೆಯೂ ಇದೇ ರೀತಿಯ ಒಕ್ಕಣೆಯ ಬ್ಯಾನರ್ ಒಂದು ಠಾಕ್ರೆ ಮನೆ ಮುಂದೆ ಅಳವಡಿಸಲಾಗಿತ್ತು. ಆದರೆ ಅದನ್ನು ಮುಂಬೈ ನಗರ ಪಾಲಿಕೆಯವರು ತೆರವುಗೊಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ