![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಸೆಲ್ಫಿ ಪ್ರಾಬ್ಲಿಂ; ಅಭಿಮಾನಿ ಸಮಾವೇಶಕ್ಕೆ ರಜನಿ ಕೊಕ್
Team Udayavani, Apr 9, 2017, 3:45 AM IST
![RAJANIKANTHA.jpg](https://www.udayavani.com/wp-content/uploads/2017/04/8/RAJANIKANTHA.jpg)
ಚೆನ್ನೈ: ಅಭಿಮಾನಿಗಳ ವೈಯಕ್ತಿಕ ಪೋಟೋ ಸೆಷನ್ ಒತ್ತಾಯದ ಹಿನ್ನೆಲೆಯಲ್ಲಿ ಖ್ಯಾತ ನಟ ರಜನಿಕಾಂತ್ ಅವರು ಅಭಿಮಾನಿ ಸಮಾವೇಶವನ್ನೇ ಮುಂದಕ್ಕೆ ಹಾಕಿದ್ದಾರೆ.
ಇದೇ 12ರಿಂದ 16ರವರೆಗೆ ರಜನಿ ಅಭಿಮಾನಿಗಳು ಸಮಾವೇಶವೊಂದನ್ನು ಹಮ್ಮಿಕೊಂಡಿದ್ದರು. ಅಲ್ಲಿ ಅವರು ರಜನಿ ಜತೆ ಫೋಟೋ ತೆಗೆಸಿಕೊಳ್ಳುವ ಕಾತರದಿಂದಿದ್ದರು. ಆದರೆ, ಸಮಾವೇಶದಲ್ಲಿ ಬಹಳಷ್ಟು ಮಂದಿ ಪಾಲ್ಗೊಳ್ಳುವ ಕಾರಣ, ಅವರನ್ನು ಸಂಭಾಳಿಸುವುದು ಮತ್ತು ಪ್ರತಿಯೊಬ್ಬರ ಜೊತೆ ಸೆಲ್ಫಿ ತೆಗೆಸಿಕೊಳ್ಳುವುದು ಕಷ್ಟ. ಹೀಗಾಗಿ, ಸಮಾವೇಶವನ್ನು ಮುಂದಕ್ಕೆ ಹಾಕುತ್ತಿದ್ದೇನೆ. ಇದನ್ನು ಮತ್ತಷ್ಟು ಅಚ್ಚಕಟ್ಟಾಗಿ ಮಾಡಲು ಅನುಕೂಲವಾಗುವಂತೆ ಎರಡು ಜಿಲ್ಲೆಗಳ ಅಭಿಮಾನಿಗಳನ್ನು ಒಂದೆಡೆ ಕರೆಯಿಸಿ ಫೋಟೋ ಸೆಷನ್ ಮಾಡಿಬಿಡುವ ಹೊಸ ಐಡಿಯಾ ಹೊಳೆದಿದೆ. ಎಲ್ಲರೂ ಸಹಕರಿಸಿ ಎಂದು ರಜನಿ ಮನವಿ ಮಾಡಿದ್ದಾರೆ. ಸದ್ಯವೇ ದಿನಾಂಕ ತಿಳಿಸುವುದಾಗಿಯೂ ಹೇಳಿದ್ದಾರೆ. ರಾಜಕೀಯ ಸೇರುವಂತೆ ಅಭಿಮಾನಿಗಳು ಒತ್ತಡ ಹಾಕುವ ಸಾಧ್ಯತೆಯಿದ್ದಿದ್ದರಿಂದ ರಜನಿ ಈ ನಿರ್ಧಾರ ಕೈಗೊಂಡಿರಬಹುದು ಎಂದೂ ಹೇಳಲಾಗಿದೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.