“ಆಸನಕ್ಕಾಗಿ’ಸಾಧ್ವಿ ಪ್ರಜ್ಞಾ ಸಿಂಗ್‌-ಸ್ಪೈಸ್‌ಜೆಟ್‌ ನಡುವೆ ಚಕಮಕಿ

ಸುರಕ್ಷತಾ ಕಾರಣಕ್ಕಾಗಿ ಬಿಜೆಪಿ ಸಂಸದೆ ಕಾಯ್ದಿರಿಸಿದ್ದ ಆಸನ ನೀಡಲು ಸ್ಪೈಸ್‌ಜೆಟ್‌ ನಿರಾಕರಣೆ

Team Udayavani, Dec 22, 2019, 8:59 PM IST

Sadhvi-Pragya

ನವದೆಹಲಿ: ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್‌ ಠಾಕೂರ್‌ ಮತ್ತು ಸ್ಪೈಸ್‌ ಜೆಟ್‌ ವಿಮಾನಯಾನ ಸಂಸ್ಥೆ ನಡುವೆ ಶನಿವಾರ ಚಕಮಕಿ ನಡೆದಿದೆ. ಪರಿಣಾಮ ವಿಮಾನದ ಸಂಚಾರ 45 ನಿಮಿಷ ತಡವಾಗಿದೆ. ತಾನು ಮುಂಚೆಯೇ ನಿಗದಿಪಡಿಸಿದ್ದ ಆಸನವನ್ನು ಸ್ಪೈಸ್‌ಜೆಟ್‌ ಸಿಬ್ಬಂದಿ ನೀಡಿಲ್ಲ ಎಂದು ಸಾಧ್ವಿ ದೂರು ಸಲ್ಲಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಂಸ್ಥೆ, ಸಾಧ್ವಿ ಗಾಲಿಕುರ್ಚಿಯಲ್ಲಿದ್ದರು. ಅಂತಹ ಪ್ರಯಾಣಿಕರಿಗೆ ತುರ್ತು ವಿಭಾಗಕ್ಕೆ ಬರುವ ಮೊದಲನೇ ಆಸನವನ್ನು ನೀಡುವುದು ಅಸಾಧ್ಯ ಎಂದು ಸ್ಪಷ್ಟೀಕರಣ ನೀಡಿದೆ.

ಆಗಿದ್ದೇನು?:
ಸಾಧ್ವಿ ಪ್ರಜ್ಞಾ ಸಿಂಗ್‌, ದೆಹಲಿಯಿಂದ ಮಧ್ಯಪ್ರದೇಶ ರಾಜಧಾನಿ ಭೋಪಾಲ್‌ಗೆ ಸ್ಪೈಸ್‌ಜೆಟ್‌ ವಿಮಾನದಲ್ಲಿ ಶನಿವಾರ ಪ್ರಯಾಣಿಸಿದ್ದರು. ಈ ವೇಳೆ ತುರ್ತು ವಿಭಾಗದಲ್ಲಿ ಬರುವ, ಮೊದಲನೇ ಸಾಲಿನ 1ಎ ಆಸನವನ್ನು ನಿಗದಿಪಡಿಸಿದ್ದರು. ಆದರೆ ಸಾಧ್ವಿ ತಮ್ಮದೇ ಖಾಸಗಿ ಗಾಲಿಕುರ್ಚಿಯಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಇದು ತಿಳಿಯುತ್ತಿದ್ದಂತೆ ಸಾಧ್ವಿಗೆ ಸುರಕ್ಷತಾ ಕಾರಣಕ್ಕೆ ತುರ್ತು ಸಾಲಿನ ಆಸನವನ್ನು ನಿರಾಕರಿಸಲಾಯಿತು. ಅದಕ್ಕೆ ಸಂಸದೆ ಒಪ್ಪಲಿಲ್ಲ. ಈ ಹಂತದಲ್ಲಿ ನಿಯಮಗಳನ್ನು ತೋರಿಸಿದ ನಂತರ ಸಾಧ್ವಿ ಒಲ್ಲದ ಮನಸ್ಸಿನಿಂದ ಒಪ್ಪಿಕೊಂಡಿದ್ದಾರೆ. ನಂತರ ಅವರಿಗೆ 2ಎ/ಬಿ ಆಸನ ನೀಡಲಾಗಿದೆ. ಈ ಗಲಾಟೆಯ ಕಾರಣ ಬೇಸತ್ತ ಪ್ರಯಾಣಿಕರು, ಪ್ರಜ್ಞಾ ಸಿಂಗ್‌ರನ್ನು ವಿಮಾನದಿಂದ ಕೆಳಕ್ಕಿಳಿಸುವಂತೆ ಮನವಿ ಮಾಡಿದ್ದಾರೆ ಎಂದು ಸ್ಪೈಸ್‌ಜೆಟ್‌ ತಿಳಿಸಿದೆ.

ಟಾಪ್ ನ್ಯೂಸ್

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

1-eqwewq

Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್‌ ಆಡಲಿ: ಪೊವೆಲ್‌

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.