ಉಮಾ ಭಾರತಿ ಭೇಟಿಯಲ್ಲಿ ಭಾವುಕರಾಗಿ ಕಣ್ಣೀರ್ಗರೆದ ಪ್ರಜ್ಞಾ ಸಿಂಗ್‌ ಠಾಕೂರ್‌


Team Udayavani, Apr 29, 2019, 3:45 PM IST

Prajjnna-in-weep-730

ಭೋಪಾಲ್‌ : ಮಾಲೆಗಾಂವ್‌ ಬ್ಲಾಸ್ಟ್‌ ಕೇಸಿನ ಆರೋಪಿ ಮತ್ತು ಭೋಪಾಲ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಜ್ಞಾ ಸಿಂಗ್‌ ಠಾಕೂರ್‌ ಅವರು ಇಂದು ಸೋಮವಾರ ಕೇಂದ್ರ ಸಚಿವೆ ಉಮಾ ಭಾರತಿ ಅವರನ್ನು ಭೇಟಿಯಾಗಿ ಅತ್ಯಂತ ಭಾವುಕರಾಗಿ ಕಣ್ಣೀರ್ಗರೆದ ಪ್ರಸಂಗ ನಡೆಯಿತು.

ಉಮಾ ಭಾರತಿ ಅವರು ಈ ಹಿಂದೆ ಭೋಪಾಲ್‌ ಕ್ಷೇತ್ರದಿಂದ ಗೆದ್ದು ಸಂಸತ್ತಿಗೆ ಹೋದವರು. ಈ ಬಾರಿ ಆಕೆ ಸ್ಪರ್ಧಿಸುತ್ತಿಲ್ಲ. ಆಕೆಯ ಬದಲು ಪ್ರಜ್ಞಾ ಠಾಕೂರ್‌ ಗೆ ಬಿಜೆಪಿ ಮಣೆ ಹಾಕಿದೆ. ಅಂತೆಯೇ ಭೋಪಾಲ್‌ ಲೋಕಸಭಾ ಕ್ಷೇತ್ರದಲ್ಲಿ ಪ್ರಜ್ಞಾ ಅವರು ಕಾಂಗ್ರೆಸ್‌ ಅಭ್ಯರ್ಥಿ, ಹಿರಿಯ ನಾಯಕ, ದಿಗ್ವಿಜಯ್‌ ಸಿಂಗ್‌ ಅವರೆದುರು ಸೆಣಸುತ್ತಿದ್ದಾರೆ.

ಉಮಾ ಭಾರತಿ ಅವರನ್ನು ಪ್ರಜ್ಞಾ ಠಾಕೂರ್‌ ಅವರು ಆಕೆಯ ಶ್ಯಾಮಲಾ ಹಿಲ್ಸ್‌ ಪ್ರದೇಶದಲ್ಲಿನ ನಿವಾಸದಲ್ಲಿ ಭೇಟಿಯಾದರು. ಅನಂತರ ಭಾರತಿ ಅವರ ಕಾರಿನಲ್ಲಿ ಕುಳಿತು ಭಾವುಕರಾಗಿ ಕಣ್ಣೀರ್ಗರೆದ ಪ್ರಜ್ಞಾ ಅವರ ಕಣ್ಣೀರನ್ನು ಭಾರತಿ ಒರೆಸಿ ಸಾಂತ್ವನ ಗೈದರು. ಆ ಬಳಿಕ ನಡೆದ ಬೃಹತ್‌ ರಾಲಿಯಲ್ಲಿ ನೆರೆದ ಜನಸಮೂಹದ ಮುಂದೆಯೂ ಪ್ರಜ್ಞಾ ತಮ್ಮ ಭಾವುಕತೆಯನ್ನು ನಿಯಂತ್ರಿಸಲಾಗದೆ ಕಣ್ಣೀರು ಹರಿಸಿದರು.

ದೀದಿ ಮಾ ಅವರನ್ನು (ಪ್ರಜ್ಞಾ ಠಾಕೂರ್‌ ಅವರನ್ನು ಉಮಾ ಭಾರತಿ ಕರೆಯುವ ಹೆಸರು) ಭೋಪಾಲ್‌ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿ ಹೆಸರಿಸಿದ ದಿನವೇ ಆಕೆ ಚುನಾವಣೆಯಲ್ಲಿ ಜಯಿಸುವುದು ನಿಶ್ಚಿತವೆಂದು ನನಗೆ ಅನ್ನಿಸಿತು. ಪ್ರಜ್ಞಾ ಅವರು ಭಾರೀ ಮತಗಳ ಅಂತರದಿಂದ ಜಯ ಸಾಧಿಸುವುದು ಖಚಿತ ಎಂದು ಉಮಾ ಭಾರತಿ ಅನಂತರ ಸುದ್ದಿಗಾರರಿಗೆ ಹೇಳಿದರು.

ಪ್ರಜ್ಞಾ ಠಾಕೂರ್‌ ಅಳುತ್ತಿದ್ದಂತೆಯೇ ಉಮಾ ಭಾರತಿ ಅವರು ಆಕೆಯನ್ನು ಸಾಂತ್ವನಗೈದು ಆಕೆಯ ಹಣೆಗೊಂದು ಪ್ರೀತಿಯ ಚುಂಬನ ನೀಡಿದರು.

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.