ದೇಶದಿಂದ ರಾಹುಲ್ ಹೊರ ಹಾಕಿ: ಪ್ರಜ್ಞಾ
Team Udayavani, Mar 13, 2023, 6:50 AM IST
ನವದೆಹಲಿ: ಯು.ಕೆ.ಯಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣಕ್ಕೆ ಭೋಪಾಲ ಸಂಸದೆ ಪ್ರಜ್ಞಾ ಠಾಕೂರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
“ರಾಹುಲ್ ಗಾಂಧಿಯವರನ್ನು ದೇಶದಿಂದಲೇ ಹೊರಹಾಕಬೇಕು. ಚಾಣಕ್ಯನ ಸೂತ್ರದ ಪ್ರಕಾರ ವಿದೇಶಿ ಮಹಿಳೆಗೆ ಜನಿಸಿದ ಮಗ ದೇಶ ಪ್ರೇಮಿಯಾಗಲಾರ ಎನ್ನುವುದನ್ನು ರಾಹುಲ್ ಸಾಬೀತು ಮಾಡಿದ್ದಾರೆ. ದೇಶದ ರಾಜಕೀಯದಲ್ಲಿ ಅವರಿಗೆ ಅವಕಾಶವನ್ನೇ ಕೊಡಬಾರದು’ ಎಂದು ಕಿಡಿಕಾರಿದ್ದಾರೆ.
ಅದಕ್ಕೆ ತಿರುಗೇಟು ನೀಡಿದ ಮಧ್ಯಪ್ರದೇಶ ಕಾಂಗ್ರೆಸ್ನ ಮಾಧ್ಯಮ ವಿಭಾಗದ ಮುಖ್ಯಸ್ಥ ಕೆ.ಕೆ.ಮಿಶ್ರಾ “ಮಾಲೇಗಾಂವ್ ಸ್ಫೋಟದ ಆರೋಪಿಯಿಂದ ನಾವು ಕಲಿಯುವ ಅಂಶ ಏನೂ ಇಲ್ಲ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ