ಊಹಾಪೋಹಗಳ ನಡುವೆ ಖಟ್ಟರ್ ಜೊತೆ ವೇದಿಕೆ ಹಂಚಿಕೊಂಡ ಪ್ರಣಬ್
Team Udayavani, Sep 3, 2018, 1:03 PM IST
ನವದೆಹಲಿ: ಹರ್ಯಾಣದ ಗುರುಗ್ರಾಮದಲ್ಲಿ ಸ್ಮಾರ್ಟ್ ಗ್ರಾಮ್ ಯೋಜನೆ ಅಡಿಯಲ್ಲಿ ಕೈಗೊಳ್ಳಲಾಗಿರುವ ಯೋಜನೆ ಗಳನ್ನು ಭಾನುವಾರ ಹರ್ಯಾಣ ಸಿಎಂ ಮನೋಹರ ಲಾಲ್ ಖಟ್ಟರ್ ಜೊತೆಗೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಉದ್ಘಾಟನೆ ಮಾಡಿದ್ದಾರೆ. ಆರೆಸ್ಸೆಸ್ ಜೊತೆಗೆ ಪ್ರಣಬ್ ಕೈ ಜೋಡಿಸಿದ್ದಾರೆ ಎಂಬ ಊಹಾಪೋಹಗಳನ್ನು ತಳ್ಳಿ ಹಾಕಿರುವ ಮಧ್ಯೆಯೇ ಈ ಕಾರ್ಯಕ್ರಮ ನಡೆದಿದೆ.
ಪ್ರಣಬ್ ರಾಷ್ಟ್ರಪತಿಯಾಗಿದ್ದಾಗ ಸ್ಮಾರ್ಟ್ಗ್ರಾಮ್ ಯೋಜನೆ ಅಡಿಯಲ್ಲಿ ಹರ್ಯಾಣದ ಐದು ಗ್ರಾಮಗಳನ್ನು ದತ್ತು ತೆಗೆದುಕೊಂಡು ಅಭಿವೃದ್ಧಿ ಯೋಜನೆಗಳನ್ನು ಆರಂಭಿಸಿದ್ದರು. ಈ ಪೈಕಿ ಹಲವು ಯೋಜನೆಗಳು ಪೂರ್ಣ
ಗೊಂಡಿದ್ದು, ಇದರ ಉದ್ಘಾಟನೆ ಮಾಡಲಾಗಿದೆ. ಪ್ರಣಬ್ ಮುಖರ್ಜಿ ಫೌಂಡೇಶನ್ ಅಡಿಯಲ್ಲಿ ಈ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಹಲವು ಆರೆಸ್ಸೆಸ್ ಕಾರ್ಯ ಕರ್ತರನ್ನು ಆಹ್ವಾನಿಸಲಾಗಿದೆ ಎಂದೂ ಹೇಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ