ಆಗಸ್ಟ್ 8ಕ್ಕೆ ಪ್ರಣಬ್ ಮುಖರ್ಜಿಯವರಿಗೆ ‘ಭಾರತ ರತ್ನ’ ಪ್ರದಾನ
Team Udayavani, Jul 28, 2019, 8:23 PM IST
ನವದೆಹಲಿ: ಭಾರತದ ಪರಮೋಚ್ಛ ನಾಗರಿಕ ಗೌರವವಾಗಿರುವ ‘ಭಾರತ ರತ್ನ’ಕ್ಕೆ ಪಾತ್ರರಾಗಿರುವ ದೇಶದ ಮಾಜೀ ರಾಷ್ಟ್ರಪತಿ, ಹಿರಿಯ ಕಾಂಗ್ರೆಸ್ ಮುತ್ಸದ್ಧಿ ಮತ್ತು ಶ್ರೇಷ್ಠ ರಾಜತಂತ್ರಜ್ಞ ಪ್ರಣಬ್ ಮುಖರ್ಜಿಯವರಿಗೆ ಈ ಪ್ರಶಸ್ತಿಯನ್ನು ಆಗಸ್ಟ್ 08ರಂದು ಪ್ರದಾನಿಸಲಾಗುವುದು ಎಂದು ತಿಳಿದುಬಂದಿದೆ.
ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದ ಪ್ರಣಬ್ ಮುಖರ್ಜಿಯವರು ಕಳೆದ ಜನವರಿಯಲ್ಲಿ ಭಾರತ ರತ್ನ ಗೌರವಕ್ಕೆ ಭಾಜನರಾಗಿದ್ದರು. ಇದೇ ದಿನದಂದು ಸಾಮಾಜಿಕ ಕಾರ್ಯಕರ್ತ ನಾನಾಜಿ ದೇಶ್ ಮುಖ್ ಮತ್ತು ಅಸ್ಸಾಮಿ ಗಾಯಕ ಭುಪೇನ್ ಹಝಾರಿಕಾ ಅವರಿಗೂ ಸಹ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ಪ್ರದಾನಿಸಲಾಗುವುದು ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ