ಜೆಡಿಯುನಲ್ಲಿ ಈಗ ಪ್ರಶಾಂತ್‌ ನಂ.2


Team Udayavani, Oct 17, 2018, 7:39 AM IST

z-34.jpg

ಪಟ್ನಾ: ರಾಜಕೀಯ ಚಾಣಾಕ್ಷ ಪ್ರಶಾಂತ್‌ ಕಿಶೋರ್‌ ಇದೀಗ ಅಧಿಕೃತವಾಗಿ ಜೆಡಿಯುನ ನಂ.2 ಆಗಿ ಹೊರ ಹೊಮ್ಮಿದ್ದಾರೆ. ಪ್ರಶಾಂತ್‌ ಕಿಶೋರ್‌ ಅವರನ್ನು ಪಕ್ಷದ ಉಪಾಧ್ಯಕ್ಷ ರಾಗಿ ನೇಮಕ ಮಾಡಿ ಮುಖ್ಯ ಮಂತ್ರಿ ಹಾಗೂ ಜೆಡಿಯು ರಾಷ್ಟ್ರೀಯ ಅಧ್ಯಕ್ಷ ನಿತೀಶ್‌ ಕುಮಾರ್‌ ಅವರು ಆದೇಶ ಹೊರಡಿಸಿದ್ದಾರೆ. ಈ ಮೂಲಕ ಪಕ್ಷದಲ್ಲಿ ಎರಡನೇ ಅತ್ಯಂತ ಪ್ರಭಾವಿ ನಾಯಕರನ್ನಾಗಿ ಅಷ್ಟೇ ಅಲ್ಲ, ತಮ್ಮ ಉತ್ತರಾಧಿ ಕಾರಿಯ ನ್ನಾಗಿಯೂ ಮಾಡಿದ್ದಾರೆ.  ಈ ಸಂಬಂಧ ಮಾತನಾಡಿ ರುವ ಪಕ್ಷದ ವಕ್ತಾರ ಕೆ.ಸಿ.ತ್ಯಾಗಿ ಅವರು, ಪ್ರಶಾಂತ್‌ ಕಿಶೋರ್‌ ಅವರ ಈ ನೇಮಕದಿಂದಾಗಿ ಸಾಂಪ್ರ ದಾಯಿಕ ಮತಗಳ ಜತೆಗೆ ಸಮಾಜದ ಎಲ್ಲ ವರ್ಗ ಗಳನ್ನು ಮುಟ್ಟಲು ಸಾಧ್ಯ ವಾಗುತ್ತದೆ. ಅವರ ಚಾಣಾಕ್ಷತೆ ಮತ್ತು ಹಿಂದಿನ ಸಾಧನೆಗಳು ಪಕ್ಷಕ್ಕೆ ಹೆಚ್ಚಿನ ನೆರವು ಮಾಡಲಿವೆ ಎಂದು ಹೇಳಿದ್ದಾರೆ. ಈ ಮಧ್ಯೆ, ಪ್ರಶಾಂತ್‌ ಕಿಶೋರ್‌ ಅವರ ಈ ನೇಮಕದಿಂದಾಗಿ ಜೆಡಿಯುನಲ್ಲಿ ಭಿನ್ನಮತ ಕಾಣಿಸಿಕೊಳ್ಳುವ ಆತಂಕವೂ ಎದುರಾಗಿದೆ. ಪಕ್ಷದ ಹಿರಿಯ ನಾಯಕರು ಕಿಶೋರ್‌ ಅವರನ್ನು ಹೇಗೆ ಸ್ವೀಕರಿಸಲಿದ್ದಾರೆ ಎಂಬ ಪ್ರಶ್ನೆಗಳು ಉದ್ಭವವಾಗಿವೆ. ಆದರೆ, ಪ್ರಶಾಂತ್‌ ಕಿಶೋರ್‌ ಅವರು 2015ರಲ್ಲಿ ಬಿಹಾರದಲ್ಲಿ ಪಕ್ಷವನ್ನು ಗೆಲ್ಲಿಸಿಕೊಟ್ಟ ಬಗ್ಗೆ ವಿಶ್ವಾಸ ಹೊಂದಿರುವ ನಿತೀಶ್‌ಕುಮಾರ್‌ ಅಪಾರ ಭರವಸೆ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. 

ಟಾಪ್ ನ್ಯೂಸ್

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.