ಚುನಾವಣಾ ಕಾರ್ಯತಂತ್ರಗಾರ ಪ್ರಶಾಂತ್ ಕಿಶೋರ್ JD(U) ಸೇರ್ಪಡೆ
Team Udayavani, Sep 16, 2018, 12:22 PM IST
ಪಾಟ್ನಾ: ಖ್ಯಾತ ಚುನಾವಣಾ ಕಾರ್ಯತಂತ್ರಗಾರ ಪ್ರಶಾಂತ್ ಕಿಶೋರ್ ಅವರು ಭಾನುವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಸಮ್ಮುಖದಲ್ಲಿ ಜೆಡಿಯು ಸೇರ್ಪಡೆಯಾಗಿದ್ದಾರೆ.
ಜೆಡಿಯು ಕಾರ್ಯಕಾರಿಣಿ ಸಭೆ ನಡೆಯುವ ಮುನ್ನ ಪ್ರಶಾಂತ್ ಕಿಶೋರ್ ಅವರನ್ನು ನಿತೀಶ್ ಕುಮಾರ್ ಜೆಡಿಯುಗೆ ಬರ ಮಾಡಿಕೊಂಡಿದ್ದಾರೆ.
ಸುಮಾರು 6 ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿ, ಬಿಹಾರ ಸಿಎಂ ನಿತೀಶ್ ಕುಮಾರ್, ಕಾಂಗ್ರೆಸ್ಗೆ ಚುನಾವಣಾ ಕಾರ್ಯತಂತ್ರಗಾರರಾಗಿ ಕಾರ್ಯನಿರ್ವಹಿಸಿ ಚಾಣಕ್ಯ ಎನಿಸಿಕೊಂಡಿದ್ದರು.
2015ರಲ್ಲಿ ಬಿಹಾರದಲ್ಲಿ ಮಹಾಮೈತ್ರಿಕೂಟ ಅಸ್ತಿತ್ವಕ್ಕೆ ಬಂದ ನಂತರದಿಂದ ನಿತೀಶ್ ಜತೆಗಿನ ಪ್ರಶಾಂತ್ ಸಂಬಂಧ ಇನ್ನಷ್ಟು ಗಟ್ಟಿಯಾಗಿತ್ತು.
2014ರ ಲೋಕಸಭೆ ಚುನಾವಣೆ ವೇಳೆ ಪ್ರಧಾನಿ ಮೋದಿ ಕಾರ್ಯತಂತ್ರಗಾರರಾಗಿ ಕಾರ್ಯನಿರ್ವಹಿಸಿದ್ದ ಪ್ರಶಾಂತ್ ಕಿಶೋರ್ ಅವರು ಎನ್ಡಿಎ ಮೈತ್ರಿಕೂಟದ ಪರ ಕೆಲಸ ನಿರ್ವಹಿಸುವ ಸಾಧ್ಯತೆಗಳಿವೆ . ಲೋಕಸಭಾ ಚುನಾವಣೆಗೆ ಕಣಕ್ಕಿಳಿಯುವ ಸಾಧ್ಯತೆಗಳು ಇವೆ ಎನ್ನಾಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್