ಕೈಗೆ ಬೇಕು ಪುನರ್ಜನ್ಮ: ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಪ್ರಸ್ತಾವ
Team Udayavani, Apr 22, 2022, 8:30 AM IST
ಹೊಸದಿಲ್ಲಿ: ಕೇಂದ್ರದಲ್ಲಿ ಮತ್ತೂಮ್ಮೆ ಅಧಿಕಾರ ಗದ್ದುಗೆಯೇರುವ ಕನಸು ಕಾಣುತ್ತಿರುವ ಕಾಂಗ್ರೆಸ್ಗೆ ಖ್ಯಾತ ಚುನಾವಣಾ ಕಾರ್ಯತಂತ್ರಜ್ಞ ಪ್ರಶಾಂತ್ ಕಿಶೋರ್, ಕೆಲವು ಸಲಹೆಗಳನ್ನು ಕೊಟ್ಟಿದ್ದಾರೆ. ಕಾಂಗ್ರೆಸ್ನ ಸ್ಥಿತಿಗತಿಗಳನ್ನು ಕೂಲಂಕಷವಾಗಿ ಅವಲೋಕಿಸಿ, ತಾವು ಕಂಡುಕೊಂಡ ಅಂಶಗಳನ್ನು ಕ್ರೋಢೀಕರಿಸಿ ಈ ಸಲಹೆಗಳನ್ನು ಅವರು ನೀಡಿದ್ದಾರೆ.
ಸಪ್ತ ಸಲಹೆಗಳೇನು? :
- ಯುಪಿಎ ಅಧ್ಯಕ್ಷೆಯಾಗಿ ಸೋನಿಯಾ ಗಾಂಧಿ ಮುಂದುವರಿಯಲಿ. ಅತ್ತ ರಾಹುಲ್ ಗಾಂಧಿಯವರೂ ಸಂಸತ್ತಿನಲ್ಲಿ ಕಾಂಗ್ರೆಸ್ಸನ್ನು ಮುನ್ನಡೆಸಲಿ. ಆದರೆ, ಕಾಂಗ್ರೆಸ್ನ ಪಕ್ಷ ಒಬ್ಬ ಶಕ್ತಿಶಾಲಿ ಅಧ್ಯಕ್ಷನನ್ನು ಆರಿಸಲೇಬೇಕು ಹಾಗೂ ಆತ ಗಾಂಧಿ ಕುಟುಂಬದ ಹೊರಗಿನ ವ್ಯಕ್ತಿಯಾಗಿರಬೇಕು.
- ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಸದಸ್ಯತ್ವದ ಅಭಿಯಾನ ಆಗಬೇಕು. ಈ ಮೂಲಕ ಒಂದು ಕೋಟಿ ಕಾರ್ಯಕರ್ತರು ಸೃಷ್ಟಿಯಾಗಬೇಕು.
- ಆಧುನಿಕ ಕಾಲಘಟ್ಟದ ಡಿಜಿಟಲ್ ಯೋಧರ ಪಡೆಯೊಂದು ನಿರ್ಮಾಣವಾಗಬೇಕು.
4.ಹೊಸದಾಗಿ ರೂಪುಗೊಳ್ಳುವ ಡಿಜಿಟಲ್ ಪಡೆ, ಪಕ್ಷದ ಸಂವಹನಕ್ಕಾಗಿಯೇ ನೇಮಕ ವಾಗಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಯೊಬ್ಬರ ಅವಗಾಹನೆಯಲ್ಲಿ ಕೆಲಸ ಮಾಡಬೇಕು.
- “ಯುಪಿಎ- 3′ ಸರಕಾರ ರಚನೆಗೆ ಯೋಜನೆ ರೂಪಿಸುವುದಕ್ಕಿಂತ ಹೆಚ್ಚಾಗಿ, ಕಾಂಗ್ರೆಸ್ ಪ್ಲಸ್ ರೀತಿಯ ಮೈತ್ರಿ ಆಗಲಿ.
- ಮುಂದಿನ ಚುನಾವಣೆ ಹೊತ್ತಿಗೆ 30 ಕೋಟಿ ಮತದಾರರನ್ನು ಗಾಂಧಿ ಮತ್ತು ಗೋಡ್ಸೆ ವಿಚಾರದಡಿ ಮುಟ್ಟಬೇಕು.
7.ಸಾಂಪ್ರದಾಯಿಕ ಸಂವಹನ ತಂತ್ರಗಾರಿಕೆಯನ್ನು ಆಮೂಲಾಗ್ರವಾಗಿ ಬದಲಾಯಿಸಿ ನವ ಮಾಧ್ಯಮ ಆಧಾರಿತ ಸಂವಹನ ಕಾರ್ಯತಂತ್ರಗಳನ್ನು ಅಳವಡಿಸಿ ಅನುಷ್ಠಾನಗೊಳಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ