ರಾಮ ಮಂದಿರಕ್ಕಾಗಿ ಸಂತರ ಪ್ರಾರ್ಥನೆ
Team Udayavani, Dec 7, 2018, 6:00 AM IST
ಲಕ್ನೋ/ಅಯೋಧ್ಯೆ: ಬಾಬರಿ ಮಸೀದಿ ಧ್ವಂಸವಾಗಿ 26 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗುರುವಾರ ಅಯೋಧ್ಯೆಯಲ್ಲಿ ಶೀಘ್ರವೇ ರಾಮಮಂದಿರ ನಿರ್ಮಾಣವಾಗಬೇಕು ಎಂಬ ಆಶಯದೊಂದಿಗೆ ಸಾಧು ಸಂತರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ವಿಎಚ್ಪಿ, ಬಜರಂಗ ದಳ ಮತ್ತು ಇತರ ಹಿಂದೂ ಸಂಘಟನೆಗಳು ನಿಯೋಜಿಸಿದಂತೆಯೇ ಶೌರ್ಯ ದಿನವನ್ನಾಗಿ ಆಚರಿಸಿ, ಪಟಾಕಿ ಸಿಡಿಸಿ ಸಂಭ್ರಮ ವ್ಯಕ್ತಪಡಿಸಿವೆ. ಇನ್ನೊಂದೆಡೆ ಮುಸ್ಲಿಂ ಸಂಘಟನೆಗಳು “ಕರಾಳ ದಿನ’ ವನ್ನಾಗಿ ಆಚರಿಸಿವೆ.
ಇದರ ಜತೆಗೆ ಶೀಘ್ರ ಮಂದಿರ ನಿರ್ಮಾಣವಾಗಲಿ ಎಂದು ಸಾಧು- ಸಂತರಿಂದ ವಿಶೇಷ ಪ್ರಾರ್ಥನೆಯನ್ನೂ ನಡೆಸಲಾಗಿದೆ. ನಾಕಾ ಹುನುಮಾನ್ ಗಾಹಿಯಲ್ಲಿ ವಿಶೇಷ ಆರತಿಯನ್ನೂ ಕೈಗೊಳ್ಳಲಾಗಿದೆ.ಅಯೋಧ್ಯೆಯಲ್ಲಿ ಮಾತ ನಾಡಿದ ದಿಗಂಬರ ಅಖಾಡಾದ ಮಹಾಂತ ಸುರೇಶ್ ದಾಸ್, ದೇಶದಲ್ಲಿ, ಜನರ ಕೋಟೇ ಅವುಗಳಿಗಿಂತ ಮೇಲ್ಪಟ್ಟದ್ದು ಎಂದಿದ್ದಾರೆ.
ಪಕ್ಷಗಳ ನಡುವೆ ಸಹಮತದಿಂದಲೇ ರಾಮ ಮಂದಿರ ನಿರ್ಮಾಣ ಆಗಬೇಕು. ಅದುವೇ ಬಿಜೆಪಿಯ ಆದ್ಯತೆ ಎಂದು ಉತ್ತರ ಪ್ರದೇಶ ಡಿಸಿಎಂ ಕೇಶವ ಮೌರ್ಯ ಹೇಳಿದ್ದಾರೆ. ಇದೇ ವೇಳೆ, ರಾಮಜನ್ಮಭೂಮಿ ವಿವಾದದ ಅರ್ಜಿದಾರರಾದ ಇಕ್ಬಾಲ್ ಅನ್ಸಾರಿ ಮಾತನಾಡಿ, ಮುಸ್ಲಿಂ ಸಮುದಾಯವು ಈ ದಿನವನ್ನು ಕರಾಳ ದಿನವನ್ನಾಗಿ ಆಚರಿಸಿದೆ. ಆದರೆ, ಯಾವುದೇ ಪ್ರತಿಭಟನೆ, ರೋಡ್ಶೋ ಕೈಗೊಂಡಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು