ದುಡ್ಡು ಹಾಕಿದ್ರೆ ಮಾತ್ರ ಕರೆಂಟ್‌,ಇಲ್ಲ ಅಂದ್ರೆ ಕಟ್‌!

ಉತ್ತರ ಪ್ರದೇಶದಲ್ಲಿ ಬಂತು ಪ್ರೀಪೇಯ್ಡ್ ಕರೆಂಟ್‌ ಮೀಟರ್‌

Team Udayavani, Nov 16, 2019, 5:14 PM IST

POWER

ದುಡ್ಡು ಹಾಕಿದ್ರೆ ಮಾತ್ರ ಕರೆಂಟ್‌, ಇಲ್ಲ ಅಂದ್ರೆ ಕಟ್‌! ಇಂಥದ್ದೊಂದು ವ್ಯವಸ್ಥೆ ಇದೀಗ ಬಂದಿದ್ದು ಉತ್ತರ ಪ್ರದೇಶದಲ್ಲಿ ಜಾರಿಯಾಗುತ್ತಿದೆ. ಈ ಮೂಲಕ ಕರೆಂಟ್‌ ಬಳಸಿ ಬಿಲ್ಲು ಕಟ್ಟದೆ ಸತಾಯಿಸುತ್ತಿರುವ ಜನರಿಗೆ ಬಿಸಿ ಮುಟ್ಟಿಸಲಾಗುತ್ತಿದೆ.

ಮೊಬೈಲ್‌ಗ‌ಳಿಗೆ ಪ್ರೀಪೇಯ್ಡ್ ಕರೆನ್ಸಿ ಹಾಕುವ ರೀತಿಯೇ ಇಲ್ಲೂ ಕರೆಂಟ್‌ ಪೂರೈಕೆಯಾಗಬೇಕಾದರೆ ಮೊದಲು ದುಡ್ಡ ಕಟ್ಟಬೇಕಾಗುತ್ತದೆ. ಈ ಹೊಸ ವ್ಯವಸ್ಥೆಯನ್ನು ಉತ್ತರ ಪ್ರದೇಶ ವಿದ್ಯುತ್‌ ಸಚಿವ ಶ್ರೀಕಾಂತ್‌ ಶರ್ಮಾ ಅವರು ಮೊದಲು ತಮ್ಮ ಮನೆಯಲ್ಲೇ ಅಳವಡಿಸಿಕೊಂಡಿದ್ದಾರೆ.

ತಮ್ಮ ಅಧಿಕೃತ ನಿವಾಸಕ್ಕೆ 25 ಕೆ.ವಿ. ಸಾಮರ್ಥ್ಯದ ಕರೆಂಟ್‌ ಮೀಟರ್‌ ಅಳವಡಿಸಿಕೊಂಡಿದ್ದು, ಇದರಲ್ಲಿ ಕರೆನ್ಸಿ ಬ್ಯಾಲೆನ್ಸ್‌ ಮುಗಿದ ಕೂಡಲೇ ಕರೆಂಟ್‌ ಕಡಿತಗೊಳ್ಳಲಿದೆ. ಇದೇ ರೀತಿ ಸರಕಾರದ ಇತರ ಸಚಿವರು, ಅಧಿಕಾರಿ ವರ್ಗ ಪ್ರೀಪೇಯ್ಡ್ ಮೀಟರ್‌ ಅನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ.

ಅ.29ರಿಂದ ರಾಜ್ಯದಲ್ಲಿ ಪ್ರೀಪೇಯ್ಡ್ ಮೀಟರ್‌ ಅಳವಡಿಸುವ ನಿರ್ಧಾರವನ್ನು ಯೋಗಿ ಆದಿತ್ಯನಾಥ್‌ ಅವರ ಸರಕಾರ ಕೈಗೊಂಡಿದೆ.

ಸುಮಾರು 1 ಲಕ್ಷ ಮೀಟರ್‌ಗಳನ್ನು ಅದು ಖರೀದಿಸಲಿದ್ದು, ಹಂತ ಹಂತವಾಗಿ ಅಳವಡಿಸಲು ಉದ್ದೇಶಿಸಿದೆ. ಪ್ರೀಪೇಯ್ಡ್ ಮೀಟರ್‌ ಅಳವಡಿಸುವುದರಿಂದ ವಿದ್ಯುತ್‌ ಖರ್ಚು ಮತ್ತು ಬಿಲ್‌ ಕಟ್ಟದೇ ಇರುವ ಅಭ್ಯಾಸಕ್ಕೆ ಕಡಿವಾಣ ಬೀಳಲಿದೆ ಎಂದು ಹೇಳಲಾಗಿದೆ.

ಉತ್ತರ ಪ್ರದೇಶ ಸರಕಾರಕ್ಕೆ ವಿದ್ಯುತ್‌ ಬಿಲ್‌ ಬಾಕಿ 13 ಸಾವಿರ ಕೋಟಿ ರೂ. ಇದ್ದು, ಹಣ ವಸೂಲು ಮಾಡಲಾಗದೆ ಹೆಣಗಾಡುತ್ತಿದೆ. ಈ ಹಿನ್ನೆಲೆಯಲ್ಲಿ ಹೊಸ ಮೀಟರ್‌ ಬಳಸಲಾಗುತ್ತಿದ್ದು, ಆರಂಭದಲ್ಲಿ ಸರಕಾರಿ ಅಧಿಕಾರಿಗಳು, ಸರಕಾರಿ ಕಚೇರಿಗಳು, ಸಚಿವರು, ಶಾಸಕರ ಮನೆಗಳಲ್ಲಿ ಅಳವಡಿಸಲು ಉದ್ದೇಶಿಸಲಾಗಿದೆ.

ಟಾಪ್ ನ್ಯೂಸ್

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.