PM ಮೋದಿಗೆ ಉಡುಗೊರೆ ನೀಡಲು 3 ಕೆಜಿ ಬೆಳ್ಳಿಯ ಕಮಲ ತಯಾರಿ


Team Udayavani, Jun 10, 2024, 6:07 AM IST

1-wqeqwewqweeqwewqewq

ಶ್ರೀನಗರ: ಸತತ 3ನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರಕ್ಕೇ ರಿದ ಮೋದಿ ಅವರಿಗೆ ಉಡುಗೊರೆ ನೀಡುವುದಕ್ಕಾಗಿ ಜಮ್ಮುವಿನ ಆಭರಣ ವ್ಯಾಪಾರಿಯೊಬ್ಬರು 3ಕೆಜಿ ತೂಕದ ಬೆಳ್ಳಿಯ ಕಮಲವನ್ನು ತಯಾರಿಸಿದ್ದಾರೆ.

ಮುಥಿ ಗ್ರಾಮದ ನಿವಾಸಿಯಾಗಿರುವ ರಿಂಕು ಚೌಹಾಣ್‌ 370ನೇ ವಿಧಿ ರದ್ದುಗೊಳಿಸಿದ್ದಕ್ಕಾಗಿ ಹಾಗೂ ರಾಮ ಮಂದಿರ ನಿರ್ಮಿ ಸಿದ್ದಕ್ಕಾಗಿ ಮೋದಿ ಅವರಿಗೆ ವಿಶೇಷವಾಗಿ ಏನಾದರು ಉಡುಗೊರೆ ನೀಡಲು ಬಯಸಿದ್ದರು. ಇದರ ಜತೆಗೆ ಮೂರನೇ ಬಾರಿಯೂ ಮೋದಿ ಅವರೇ ಪಿಎಂ ಆಗುವ ವಿಶ್ವಾಸವಿದ್ದ ಕಾರಣ ಪದಗ್ರಹಣದ ಬಳಿಕವೇ ಉಡುಗೊರೆ ನೀಡಬೇಕು ಎಂದುಕೊಂಡಿದ್ದರು.

ಅದರಂತೆ 3ಕೆ.ಜಿ ಸಂಪೂರ್ಣ ಬೆಳ್ಳಿ ಬಳಸಿ ಬಿಜೆಪಿ ಚಿಹ್ನೆಯಾದ ಕಮಲವನ್ನು ತಯಾರಿಸಿದ್ದಾರೆ. ಖುದ್ದು ಅವರೇ ಕುಸುರಿ ಕೆಲಸವನ್ನೂ ನಡೆಸಿದ್ದು ಇದಕ್ಕಾಗಿ 15 ರಿಂದ 20 ದಿನಗಳ ಸಮಯ ತೆಗೆದುಕೊಂಡಿದ್ದಾಗಿ ಹೇಳಿದ್ದಾರೆ. ಕಳೆದ 20 ವರ್ಷದಿಂದಲೂ ಬಿಜೆಪಿ ಜತೆಗೆ ಒಡನಾಟ ಹೊಂದಿರುವ ರಿಂಕು ಪ್ರಸಕ್ತ ಬಿಜೆಪಿ ಯುವಮೋರ್ಚಾದ ವಕ್ತಾರರೂ ಆಗಿದ್ದಾರೆ.

Ad

ಟಾಪ್ ನ್ಯೂಸ್

Sarojadevi-Funeral

ಅಭಿನಯ ಸರಸ್ವತಿ, ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಗಣ್ಯರ ಕಂಬನಿ, ಇಂದು ಅಂತ್ಯಕ್ರಿಯೆ 

fishermen

ಮೀನುಗಾರಿಕಾ ರಜೆ ಮುಂದಿನ ವರ್ಷದಿಂದ 3 ತಿಂಗಳು?

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

1-aa-surje

Congress;ಕೆಲಸ ಮಾಡಿ: ಸಚಿವರಿಗೆ ಸುರ್ಜೇವಾಲ ತಾಕೀತು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

Shakthi-Ticket

Congress: ಉಚಿತ ಮಹಿಳಾ ಪ್ರಯಾಣದ ಗ್ಯಾರಂಟಿಗೆ “500 ಕೋಟಿ’ ಶಕ್ತಿ

1-aa-aa-aa

ಸರೋಜಾದೇವಿ ಕನ್ನಡದ ಪ್ರಥಮ ಲೇಡಿ ಸೂಪರ್‌ಸ್ಟಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

Supreme Court: ವಿಚ್ಛೇದನಕ್ಕೆ ರಹಸ್ಯ ಕಾಲ್‌ ರೆಕಾರ್ಡಿಂಗ್‌ ಸಹ ಸಾಕ್ಷ್ಯ

Supreme Court: ವಿಚ್ಛೇದನಕ್ಕೆ ರಹಸ್ಯ ಕಾಲ್‌ ರೆಕಾರ್ಡಿಂಗ್‌ ಸಹ ಸಾಕ್ಷ್ಯ

Hyderabad: ಕ್ರಿಕೆಟ್‌ ಚೆಂಡು ಹುಡುಕುತ್ತಿದ್ದಾಗ ಮನೆಯಲ್ಲಿ ಕಂಡದ್ದು ಅಸ್ಥಿಪಂಜರ!Hyderabad: ಕ್ರಿಕೆಟ್‌ ಚೆಂಡು ಹುಡುಕುತ್ತಿದ್ದಾಗ ಮನೆಯಲ್ಲಿ ಕಂಡದ್ದು ಅಸ್ಥಿಪಂಜರ!

Hyderabad: ಕ್ರಿಕೆಟ್‌ ಚೆಂಡು ಹುಡುಕುತ್ತಿದ್ದಾಗ ಮನೆಯಲ್ಲಿ ಕಂಡದ್ದು ಅಸ್ಥಿಪಂಜರ!

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ

Supreme Court: ದ್ವೇಷ ಭಾಷಣ ನಿಯಂತ್ರಿಸಿ: ಸರಕಾರಕ್ಕೆ ಸುಪ್ರೀಂ ಸೂಚನೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Sarojadevi-Funeral

ಅಭಿನಯ ಸರಸ್ವತಿ, ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಗಣ್ಯರ ಕಂಬನಿ, ಇಂದು ಅಂತ್ಯಕ್ರಿಯೆ 

fishermen

ಮೀನುಗಾರಿಕಾ ರಜೆ ಮುಂದಿನ ವರ್ಷದಿಂದ 3 ತಿಂಗಳು?

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

Monsoon Session; ಸಂಸದರಿಗಿನ್ನು ಕುಳಿತಲ್ಲೇ ಹಾಜರಾತಿಗೆ ಅವಕಾಶ!

1-aa-surje

Congress;ಕೆಲಸ ಮಾಡಿ: ಸಚಿವರಿಗೆ ಸುರ್ಜೇವಾಲ ತಾಕೀತು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

ಬಾಹ್ಯಾಕಾಶ ಹೀರೋ ಶುಕ್ಲಾ ಇಂದು ಭುವಿಗೆ; ಅಂತರಿಕ್ಷದಿಂದ ಪಯಣ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.