ಪುರಿ ದೇಗುಲಕ್ಕೆ 2 ಕಿ.ಮೀ. ನಡೆದೇ ಬಂದ ರಾಷ್ಟ್ರಪತಿ ದ್ರೌಪದಿ


Team Udayavani, Nov 11, 2022, 6:30 AM IST

tdy-6

ಪುರಿ: ದ್ರೌಪದಿ ಮುರ್ಮು ಅವರು ಹಮ್ಮು ಬಿಮ್ಮು ಇಲ್ಲದ ರಾಷ್ಟ್ರಪತಿ ಎಂಬುದನ್ನು ಸಾಬೀತು ಮಾಡಿದ್ದಾರೆ. ದೇಶದ ಅತ್ಯುನ್ನತ ಹುದ್ದೆಗೆ ಏರಿದ ಬಳಿಕ ಮೊದಲ ಬಾರಿಗೆ ಒಡಿಶಾಕ್ಕೆ ಭೇಟಿ ನೀಡಿರುವ ಅವರು ಪುರಿ ಜಗನ್ನಾಥ ದೇಗುಲಕ್ಕೆ ಗುರುವಾರ ಭೇಟಿ  ನೀಡಿದ್ದಾರೆ.

ವಿಶೇಷವೆಂದರೆ, ಅವರು ಎರಡು ಕಿಮೀ ನಡೆದುಕೊಂಡು ಬಂದು ದೇಗುಲದಲ್ಲಿ ವಿಶೇಷ ಪೂಜೆ-ಪ್ರಾರ್ಥನೆ ಸಲ್ಲಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರು ರಾಷ್ಟ್ರಪತಿಗಳ ಜತೆಗೆ ಇದ್ದರು. ದ್ರೌಪದಿ ಮುರ್ಮು ಅವರು ಒಟ್ಟು 2 ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಭುವನೇಶ್ವರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಸ್ವಾಗತಿಸಿದ್ದರು.

 

ಟಾಪ್ ನ್ಯೂಸ್

4-mangaluru

ಮಂಗಳೂರು: 14ನೇ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

ಸಿನಿಮಾಕ್ಕೆ ಭಾಷೆಗಳ ಗಡಿ ಸಲ್ಲದು…: ಕನ್ನಡಕ್ಕೆ ಬಂದ ಅನುಪಮ್ ಖೇರ್

tdy-10

ಚನ್ನಪಟ್ಟಣಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಯಾರು?

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬರುವುದು ಸೂರ್ಯ ಚಂದ್ರ ಇರುವಷ್ಟೇ ಸತ್ಯ: ಯಡಿಯೂರಪ್ಪ

ODI World Cup 2023: Mumbai, Ahmedabad To Hosts Semis And Final

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?

ರಾಮನವಮಿ ಆಚರಣೆ ಮಾಡುವುದು ಹೇಗೆ? ರಾಮನವಮಿಯ ಮಹತ್ವ ಏನು…

ರಾಮನವಮಿ ಆಚರಣೆ ಮಾಡುವುದು ಹೇಗೆ? ರಾಮನವಮಿಯ ಮಹತ್ವ ಏನು…

3–sulya

ಕಾಣಿಯೂರು: ದೈವ ನರ್ತನದ ವೇಳೆ ಕುಸಿದು ಬಿದ್ದು ಇಹಲೋಕ ತ್ಯಜಿಸಿದ ದೈವ ನರ್ತಕ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

firing

ಕಚೇರಿಯಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ ; ಸಹೋದ್ಯೋಗಿಯ ಮೇಲೆ ಗುಂಡು!

No Different Rule For MP, MLA, Common People On Suspension Of Conviction’: Supreme Court

ಜನಪ್ರತಿನಿಧಿಗಳಿಗೂ ಜನಸಾಮಾನ್ಯರಿಗೂ ಒಂದೇ ನಿಯಮ; ಸುಪ್ರೀಂ ಕೋರ್ಟ್

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

“ಆಡಿದ್ದು ಸಾಕು ಓದು” ಎಂದ ಅಪ್ಪನ ಮಾತಿಗೆ ಮನನೊಂದು ಆತ್ಮಹತ್ಯೆಗೆ ಶರಣಾದ 9 ವರ್ಷದ ಮಗಳು

tdy-2ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಮಹಾರಾಷ್ಟ್ರ: ರಾಮಮಂದಿರದ ಹೊರಗಡೆ ಗುಂಪು ಘರ್ಷಣೆ; ಪೊಲೀಸ್‌ ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

ಭಾರತದಲ್ಲಿ ಪಾಕ್‌ ಸರ್ಕಾರದ ಟ್ವಿಟರ್‌ ಖಾತೆಗೆ ಮತ್ತೆ ತಡೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

tdy-14

ಅಧಿಕಾರಿ ಕಚೇರಿ ಆವರಣದಲ್ಲೇ ನೀತಿ ಸಂಹಿತೆ ಉಲ್ಲಂಘನೆ

tdy-13

ಶ್ರೀರಂಗಪಟ್ಟಣ ಕೈನಲ್ಲಿ ಭುಗಿಲೆದ್ದ ಭಿನ್ನಮತ

firing

ಕಚೇರಿಯಲ್ಲಿ ಕುರ್ಚಿ ವಿಚಾರಕ್ಕೆ ವಾಗ್ವಾದ ; ಸಹೋದ್ಯೋಗಿಯ ಮೇಲೆ ಗುಂಡು!

tdy-12

ಎಚ್‌.ಡಿ.ಕೋಟೆಯಲ್ಲಿ ಜನ ಸಾಮಾನ್ಯರಿಗೆ ಸಿಗದ ಜನೌಷಧ

tdy-11

ಹನೂರು ಕ್ಷೇತ್ರದಲ್ಲಿ ಕಗ್ಗಂಟಾದ ಬಿಜೆಪಿ ಅಭ್ಯರ್ಥಿಯ ಆಯ್ಕೆ