ರಾಜಸ್ತಾನ್; ಇಲ್ಲಿ ರಾಷ್ಟ್ರಪತಿ ಮೇಕೆ ಮೇಯಿಸ್ತಾರೆ !


Team Udayavani, Apr 17, 2017, 9:43 AM IST

17-BIG-4.jpg

ಬುಂದಿ (ರಾಜಸ್ಥಾನ): ಪ್ರಧಾನ ಮಂತ್ರಿ ದಿನಸಿ ತರಲು ಪೇಟೆಗೆ ಹೋಗಿದ್ದಾರೆ, ರಾಷ್ಟ್ರಪತಿ ಮೇಕೆಗಳನ್ನು ಮೇಯಿಸಿಕೊಂಡು ಬರಲು ತೆರಳಿದ್ದಾರೆ’ ಎಂದು ಕೇಳಿದಾಗ ಅಚ್ಚರಿಯಾಗಬಹುದು! ಇನ್ನು ಅತಿಯಾದ ಭೇದಿಯಿಂದ ಬಳಲುತ್ತಿರುವ ಸ್ಯಾಮ್‌ಸಂಗ್‌, ಜಿಯೋನಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ… ಎಂದಾಗ ಇವರಿಗೇನಾದರೂ ಹುಚ್ಚು ಹಿಡಿದಿದೆಯಾ ಅಂತಾ ನಿಮಗನ್ನಿಸಬಹುದು.

ಆದರೆ ರಾಜಸ್ಥಾನದ ಬುಂದಿ ಜಿಲ್ಲೆಯ  ರಾಮನಗರ ಗ್ರಾಮಕ್ಕೆ ಹೋದರೆ ಅಲ್ಲಿನ ಜನರ ಹೆಸರುಗಳನ್ನು ಕೇಳಿ ಆಶ್ಚರ್ಯವಾಗುವುದು ಖಚಿತವೇ. ದೇಶದ ಉನ್ನತ ಆಡಳಿತ ಹುದ್ದೆಗಳು, ಉನ್ನತ ಕಚೇರಿಗಳು, ಮೊಬೈಲ್‌ ಫೋನ್‌ ಬ್ರಾಂಡ್‌ಗಳು, ಬಿಡಿಭಾಗಗಳ ಹೆಸರು ಈ ಗ್ರಾಮಕ್ಕೆ ಹೊಸತೇನಲ್ಲ. ಈ ಗ್ರಾಮದಲ್ಲಿ ರಾಷ್ಟ್ರ ಪತಿ, ಪ್ರಧಾನಮಂತ್ರಿ, ಸ್ಯಾಮ್‌ಸಂಗ್‌, ಜಿಯೋನಿ ಎಂಬ ಹೆಸರುಗಳನ್ನು ಹೊರತುಪಡಿಸಿ, ಸಿಮ್‌ ಕಾರ್ಡ್‌, ಚಿಪ್‌, ಆ್ಯಂಡ್ರಾಯ್ಡ, ಮಿಸ್‌ ಕಾಲ್‌, ರಾಜ್ಯಪಾಲ್‌ ಮತ್ತು ಹೈಕೋರ್ಟ್‌ ಎಂಬ ಹೆಸರಿನ ಮಂದಿಯೂ ಇದ್ದಾರೆ.

ಜಿಲ್ಲಾ ಕೇಂದ್ರ ಬುಂದಿಯಿಂದ 10 ಕಿ.ಮೀ. ದೂರದಲ್ಲಿರುವ ರಾಮನಗರ್‌ 500 ಜನರನ್ನು ಹೊಂದಿರುವ ಪುಟ್ಟ ಗ್ರಾಮ. ಇಲ್ಲಿನ ಬಹುಪಾಲು ಮಂದಿ ಅನಕ್ಷರಸ್ಥರಾಗಿದ್ದರೂ ಅವರ ಹೆಸರುಗಳು ಮಾತ್ರ ಹೈಫೈ! ಜಿಲ್ಲಾಧಿಕಾರಿಯೊಬ್ಬರು ಗ್ರಾಮಕ್ಕೆ ಭೇಟಿ ನೀಡಿದಾಗ ಅವರ ಕಾರ್ಯವೈಖರಿ ಕಂಡು ಬೆರಗಾಗಿದ್ದ ಮಹಿಳೆಯೊಬ್ಬರು ತನ್ನ ಮೊಮ್ಮಗನಿಗೆ “ಕಲೆಕ್ಟರ್‌’ ಎಂದು ಹೆಸರಿಟ್ಟಿದ್ದರು. ಹುಟ್ಟಿದಾಗಿನಿಂದ ಒಂದು ದಿನವೂ ಶಾಲೆ ಮುಖ ನೋಡದ ಕಲೆಕ್ಟರ್‌ಗೆ ಈಗ 50 ವರ್ಷ.

ಇನ್ನೂ ವಿಚಿತ್ರವೆಂದರೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಕೋರ್ಟ್‌ ಮೆಟ್ಟಿಲೇರಿ, ಜೈಲು ವಾಸ ಅನುಭವಿಸಿ ಬಂದವರು, ತಮ್ಮ ಮಕ್ಕಳು, ಮೊಮ್ಮಕ್ಕಳಿಗೆ ಐಜಿ, ಎಸ್‌ಪಿ, ಹವಾಲ್ದಾರ್‌, ಮ್ಯಾಜಿಸ್ಟ್ರೇಟ್‌ ಎಂದೆಲ್ಲ ಹೆಸರಿಟ್ಟಿದ್ದಾರೆ. ಇಂದಿರಾ ಗಾಂಧಿ ಅವರ ಪರಮ ಭಕ್ತನಾಗಿರುವ ಕಾಂಗ್ರೆಸ್‌ ಎಂಬಾತ ತನ್ನ ಮಕ್ಕಳಿಗೆ ಸೋನಿಯಾ, ರಾಹುಲ್‌ ಮತ್ತು ಪ್ರಿಯಾಂಕಾ ಎಂದು ನಾಮಕರಣ ಮಾಡಿದ್ದಾನೆ.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.