ಎಲ್ಲರೂ “ಭಾರತೀಯತೆ’ ಆಚರಿಸೋಣ: ರಾಷ್ಟ್ರಪತಿ ಕೋವಿಂದ್‌


Team Udayavani, Jan 26, 2022, 6:20 AM IST

ಎಲ್ಲರೂ “ಭಾರತೀಯತೆ’ ಆಚರಿಸೋಣ: ರಾಷ್ಟ್ರಪತಿ ಕೋವಿಂದ್‌

ಹೊಸದಿಲ್ಲಿ: ಈ ಗಣರಾಜ್ಯೋತ್ಸವದಂದು ದೇಶವಾಸಿಗಳೆಲ್ಲರೂ “ಭಾರತೀಯತೆ’ಯನ್ನು ಆಚರಿಸುವಂತೆ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಕರೆ ನೀಡಿದ್ದಾರೆ.

73ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, “ಕೊರೊನಾ ವೈರಸ್‌ ಸಾಂಕ್ರಾಮಿಕದಿಂದ ಮಾನವತೆಗೆ ಎದುರಾದ ಅತೀ ದೊಡ್ಡ ಸವಾಲನ್ನು ಅತ್ಯಂತ ದೃಢಚಿತ್ತದಿಂದ ದೇಶವು ಎದುರಿಸಿದೆ. ಇದು ಬಲಿಷ್ಠ ಹಾಗೂ ಸೂಕ್ಷ್ಮಸಂವೇದನೆಯ ಭಾರತವು ಉದಯಿಸುತ್ತಿರುವುದನ್ನು ತೋರಿಸಿದೆ’ ಎಂದು ಹೇಳಿದ್ದಾರೆ.

ಸದ್ಯದಲ್ಲೇ ಕೋವಿಂದ್‌ ಅವರ ಅಧಿಕಾರಾವಧಿ ಪೂರ್ಣಗೊಳ್ಳಲಿದ್ದು, ಇದು ರಾಷ್ಟ್ರಪತಿಯಾಗಿ ಅವರ ಕೊನೆಯ ಭಾಷಣವಾಗಿದೆ. ಪ್ರಜಾಸತ್ತೆ, ನ್ಯಾಯ, ಸ್ವಾತಂತ್ರ್ಯ, ಸಮಾನತೆ ಭಾರತದ ಅಡಿಪಾಯವಾಗಿದೆ. ನಮ್ಮ ಪ್ರಜಾಪ್ರಭುತ್ವದ ವೈವಿಧ್ಯತೆಯನ್ನು ಇಡೀ ಜಗತ್ತೇ ಶ್ಲಾ ಸುತ್ತದೆ. ಈ ಏಕತೆ ಮತ್ತು ಒಂದು ದೇಶ ಎಂಬ ಭಾವನೆಯನ್ನೇ ನಾವು ಪ್ರತೀ  ವರ್ಷ ಗಣರಾಜ್ಯದಿನವನ್ನಾಗಿ ಆಚರಿಸುತ್ತೇವೆ. ಈ ವರ್ಷ ಕೊರೊನಾದಿಂದಾಗಿ ಸಂಭ್ರಮವು ತಗ್ಗಿರಬಹುದು. ಆದರೆ ನಮ್ಮಲ್ಲಿನ ಶಕ್ತಿ-ಸ್ಫೂರ್ತಿ ಎಂದಿನಂತೆಯೇ ಬಲಿಷ್ಠವಾಗಿದೆ ಎಂದೂ ರಾಷ್ಟ್ರಪತಿ ಹೇಳಿದ್ದಾರೆ.

ಇದನ್ನೂ ಓದಿ:73ನೇ ಗಣರಾಜ್ಯೋತ್ಸವ ಹಿನ್ನೆಲೆ ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ

ಕೊರೊನಾ ವೀರರಿಗೆ ನಮನ:  ಸೋಂಕಿನ ಸಮಯದಲ್ಲಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಹೋರಾಡಿದ ವೈದ್ಯರು, ನರ್ಸ್‌ಗಳು, ಅರೆವೈದ್ಯಕೀಯ ಸಿಬಂದಿಯನ್ನು ರಾಷ್ಟ್ರಪತಿ ಶ್ಲಾ ಸಿದ್ದಾರೆ. ಕೃಷಿ ಮತ್ತು ಉತ್ಪಾದನಾ ಕ್ಷೇತ್ರದಲ್ಲಿನ ಸುಧಾರಣೆಯಿಂದ ಪರಿಣಾಮಕಾರಿ ಆರ್ಥಿಕ ಸಾಧನೆ ಸಾಧ್ಯವಾಗಿದೆ. ಈ ವರ್ಷ ಸಶಸ್ತ್ರ ಪಡೆಗಳಲ್ಲಿ ಮಹಿಳಾ ಸಶಕ್ತೀಕರಣ ಆಗಿರುವುದು ಅತ್ಯಂತ ಖುಷಿಯ ಸಂಗತಿ ಎಂದೂ ಹೇಳಿದ್ದಾರೆ ಕೋವಿಂದ್‌.

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.