ಕಣಿವೆ ರಾಜ್ಯದಲ್ಲಿ ತಕ್ಷಣದಿಂದ ರಾಜ್ಯಪಾಲರ ಆಡಳಿತ; ರಾಷ್ಟ್ರಪತಿ ಅಂಕಿತ
Team Udayavani, Jun 20, 2018, 9:19 AM IST
ಶ್ರೀನಗರ/ನವದೆಹಲಿ: ಜಮ್ಮು ಕಾಶ್ಮೀರದಲ್ಲಿನ ಪಿಡಿಪಿ-ಬಿಜೆಪಿ ಮೈತ್ರಿ ಮುರಿದಿದ್ದು, ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ರಾಜೀನಾಮೆ ನೀಡಿದ 24 ಗಂಟೆಗಳ ಒಳಗೆ ರಾಜ್ಯಪಾಲರ ಆಡಳಿತ ಜಾರಿಮಾಡಲಾಗಿದೆ.
ರಾಜ್ಯಪಾಲ ಎನ್. ಎನ್. ವೋಹ್ರಾ ಅವರು ರಾಜ್ಯಪಾಲರ ಆಳ್ವಿಕೆಗೆಶಿಫಾರಸು ಮಾಡಿದ ಪತ್ರಕ್ಕೆ ರಾಷ್ಟ್ರಪತಿ ಕೋವಿಂದ್ ಅವರು ಸಹಿ ಮಾಡಿದ್ದಾರೆ.
ಮಂಗಳವಾರ ಮಧ್ಯಾಹ್ನ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪ್ರಧಾನ
ಕಾರ್ಯದರ್ಶಿ ರಾಮ್ ಮಾಧವ್ ಅವರು, ಬೆಂಬಲ ಹಿಂತೆಗೆದುಕೊಳ್ಳುವ ಘೋಷಣೆ ಮಾಡಿದ್ದರು. ಬಿಜೆಪಿಯ ಈ ನಿರ್ಧಾರ ಹೊರಬೀಳುತ್ತಿದ್ದಂತೆ ಮೆಹ ಬೂಬಾ ಮುಫ್ತಿ ಹುದ್ದೆಗೆ ರಾಜೀನಾಮೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ