ಯುವ ಸೈಕ್ಲಿಸ್ಟ್ಗೆ ರೇಸಿಂಗ್ ಸೈಕಲ್ ನೀಡಿದ ರಾಷ್ಟ್ರಪತಿ
Team Udayavani, Aug 1, 2020, 8:47 AM IST
ರಾಷ್ಟ್ರಪತಿ ರಾಮನಾಥ ಕೋವಿಂದ್, ಪತ್ನಿ ಸವಿತಾ ಕೋವಿಂದ್ ಅವರು ರಿಯಾಜ್ಗೆ ರೇಸಿಂಗ್ ಸೈಕಲ್ ಅನ್ನು ಉಡುಗೊರೆಯಾಗಿ ನೀಡುತ್ತಿರುವುದು.
ಹೊಸದಿಲ್ಲಿ: ಬಡತನದ ನಡುವೆಯೂ ಶಿಕ್ಷಣದ ಜೊತೆಗೆ ಸೈಕ್ಲಿಂಗ್ನಲ್ಲಿ ಸಾಧನೆ ತೋರಿದ್ದ ಬಾಲಕನಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ರೇಸಿಂಗ್ ಬೈಸಿಕಲ್ ಅನ್ನು ಈದ್ ಪ್ರಯುಕ್ತ ಕೊಡುಗೆಯಾಗಿ ನೀಡಿದ್ದಾರೆ. ಹೊಸದಿಲ್ಲಿಯ ಸರ್ವೋದಯ ಬಾಲ ವಿದ್ಯಾಲಯದಲ್ಲಿ 9ನೇ ತರಗತಿ ಓದುತ್ತಿರುವ ರಿಯಾಜ್, ಸೈಕಲ್ ಖರೀದಿಸಲು ಹಣವಿಲ್ಲದ ಕಾರಣ ಸೈಕಲ್ ಬಾಡಿಗೆ ಪಡೆದು ಹಲವು ಶಾಲಾ ಹಾಗೂ ರಾಜ್ಯಮಟ್ಟದ ಸೈಕ್ಲಿಂಗ್ ಸ್ಪರ್ಧೆಗಳಲ್ಲಿ ವಿಜೇತನಾಗಿದ್ದನು.
ಈತನ ಪೋಷಕರು ಬಿಹಾರದವರಾಗಿದ್ದು, ಬಡತನದ ಕಾರಣ ರಿಯಾಜ್ ಬಿಡುವಿನ ವೇಳೆಯಲ್ಲಿ ಹೋಟೆಲ್ನಲ್ಲಿ ಕೆಲಸ ಮಾಡುತ್ತಾ ಶಿಕ್ಷಣ ಪಡೆಯುತ್ತಿದ್ದನು. ರಿಯಾಜ್ ಸ್ವಂತ ಸೈಕಲ್ ಇಲ್ಲದಿದ್ದರೂ ನ್ಪೋರ್ಟ್ಸ್ ಸೈಕಲ್ ಬಾಡಿಗೆ ಪಡೆದು ಸೈಕ್ಲಿಂಗ್ ತರಬೇತಿ ಪಡೆಯುತ್ತಿದ್ದನು. ರಿಯಾಜ್ನ ಪರಿಶ್ರಮ, ಸಾಧನೆ ಯನ್ನು ಕಂಡ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ತೋರಲು ಆತನಿಗೆ ರೇಸಿಂಗ್ ಸೈಕಲ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ