ಕೀರ್ತಿ, ಶೌರ್ಯ ಚಕ್ರ ಪ್ರದಾನ
Team Udayavani, Mar 15, 2019, 12:30 AM IST
ಹೊಸದಿಲ್ಲಿ: ಸಶಸ್ತ್ರ ಸೇನಾಪಡೆಯಲ್ಲಿ ಸಾಹಸ ಮೆರೆದ ಯೋಧರಿಗೆ ಘೋಷಿಸಲಾದ ಕೀರ್ತಿ ಚಕ್ರ ಹಾಗೂ ಶೌರ್ಯ ಚಕ್ರ ಪುರಸ್ಕಾರಗಳನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗುರುವಾರ ಪ್ರದಾನ ಮಾಡಿದರು. ಸೇನಾ ಮುಖ್ಯಸ್ಥ ಬಿಪಿನ್ ರಾವತ್ರಿಗೂ ಪರಮ ವಿಶಿಷ್ಟ ಸೇವಾ ಪದಕವನ್ನು ಪ್ರದಾನ ಮಾಡಲಾಯಿತು. ಸಿಪಾಯಿ ಬ್ರಹ್ಮಪಾಲ್ ಸಿಂಗ್ ಹಾಗೂ ರಾಜೇಂದ್ರ ಕುಮಾರ್ ನಯನ್ರಿಗೆ ಕೀರ್ತಿ ಚಕ್ರ ಪ್ರದಾನ ಮಾಡಲಾಗಿದ್ದು, 15 ಯೋಧರಿಗೆ ಶೌರ್ಯ ಚಕ್ರ ಪುರಸ್ಕರಿಸಲಾಗಿದೆ. ಸಶಸ್ತ್ರ ಸೇನಾ ಪಡೆಯ ಸುಪ್ರೀಂ ಕಮಾಂಡರ್ ಆಗಿದ್ದ ರವೀಂದ್ರ ಧನವಡೆ ಅವರಿಗೆ ಮರಣೋತ್ತರ ಶೌರ್ಯ ಚಕ್ರ ಪುರಸ್ಕರಿಸಲಾಗಿದ್ದು, ಕುಟುಂಬ ಸದಸ್ಯರು ಸ್ವೀಕರಿಸಿದ್ದಾರೆ. ರಾವತ್ಅಲ್ಲದೆ ಇತರ 14 ಹಿರಿಯ ಅಧಿಕಾರಿಗಳಿಗೆ ಪರಮ ವಿಶಿಷ್ಟ ಸೇವಾ ಪುರಸ್ಕಾರ ನೀಡಲಾಗಿದೆ. 25 ಉನ್ನತ ಅಧಿಕಾರಿಗಳಿಗೆ ಅತಿ ವಿಶಿಷ್ಟ ಸೇವಾ ಪದಕ ಪುರಸ್ಕರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್