ಏಕತಾ ಪ್ರತಿಮೆಗೆ ಸದ್ಯದಲ್ಲೇ ರೈಲು ಸಂಪರ್ಕ
Team Udayavani, Dec 16, 2018, 6:15 AM IST
ಕೆವಾಡಿಯಾ: ಭಾರತದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶನಿವಾರ ಏಕತಾ ಪ್ರತಿಮೆಗೆ ಭೇಟಿ ನೀಡಿದರು.
ಬಳಿಕ ನರ್ಮದಾ ಜಿಲ್ಲೆಯ ಕೆವಾಡಿಯಾದಲ್ಲಿ ಆರಂಭಿಸಲು ಉದ್ದೇಶಿಸರುವ ರೈಲು ನಿಲ್ದಾಣಕ್ಕೆ ಶಿಲಾನ್ಯಾಸ ನೆರವೇರಿಸಿದರು. ಈ ರೈಲು ನಿಲ್ದಾಣವು ಏಕತಾ ಪ್ರತಿಮೆಗೆ ಭೇಟಿ ನೀಡುವವರಿಗೆ ಸಂಪರ್ಕದ ಕೊಂಡಿಯಾಗಿ ರೂಪುಗೊಳ್ಳಲಿದೆ. ಮುಂದಿನ ವರ್ಷದ ಸೆಪ್ಟೆಂಬರ್ವೊಳಗೆ ಕಾಮಗಾರಿ ಪೂರ್ಣಗೊಳಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ.
“ಈ ನಿಲ್ದಾಣವು ಸರ್ದಾರ್ ಪಟೇಲ್ಗೆ ರೈಲ್ವೆ ಇಲಾಖೆ ನೀಡುತ್ತಿರುವ ಗೌರವ’ ಎಂದು ಕೋವಿಂದ್ ಹೇಳಿದರು. ಪಟೇಲರ ಅತಿ ಎತ್ತರದ ಪ್ರತಿಮೆಯನ್ನು ಸಾಕಾರಗೊಳಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರನ್ನು ಶ್ಲಾ ಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ