Presidential Polls 2022: ಯಶವಂತ್ ಸಿನ್ಹಾಗೆ ಆಮ್ ಆದ್ಮಿ ಪಕ್ಷದ ಬೆಂಬಲ; ಸಂಸದ ಸಿಂಗ್

ಎನ್ ಡಿಎ ಬುಡಕಟ್ಟು ಜನಾಂಗದ ಮಹಿಳೆ ದ್ರೌಪದಿ ಮುರ್ಮು ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿತ್ತು.

Team Udayavani, Jul 16, 2022, 2:32 PM IST

Presidential Polls 2022: ಯಶವಂತ್ ಸಿನ್ಹಾಗೆ ಆಮ್ ಆದ್ಮಿ ಪಕ್ಷದ ಬೆಂಬಲ; ಸಂಸದ ಸಿಂಗ್

ನವದೆಹಲಿ: ರಾಷ್ಟ್ರಪತಿ ಚುನಾವಣೆಯ ಕಣ ರಂಗೇರುತ್ತಿರುವ ನಡುವೆಯೇ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಬಹುತೇಕ ಪಕ್ಷಗಳು ಬೆಂಬಲ ಸೂಚಿಸಿದ್ದು, ಮತ್ತೊಂದೆಡೆ ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾದ ಯಶವಂತ್ ಸಿನ್ಹಾಗೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಬೆಂಬಲ ಘೋಷಿಸಿದೆ.

ಇದನ್ನೂ ಓದಿ:296 ಕಿ.ಮೀ. ಉದ್ದದ ಬುಂದೇಲ್‌ಖಂಡ್ ಎಕ್ಸ್‌ಪ್ರೆಸ್‌ ವೇ ಉದ್ಘಾಟಿಸಿದ ಪ್ರಧಾನಿ

ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾದ ಯಶವಂತ ಸಿನ್ಹಾ ಅವರನ್ನು ಆಮ್ ಆದ್ಮಿ ಪಕ್ಷ ಬೆಂಬಲಿಸಲಿದೆ. ನಾವು ದ್ರೌಪದಿ ಮುರ್ಮು ಅವರನ್ನು ಗೌರವಿಸುತ್ತೇವೆ, ಆದರೆ ಯಶವಂತ್ ಸಿನ್ಹಾಗೆ ಮತ ಚಲಾಯಿಸುವುದಾಗಿ ಆಪ್ ಸಂಸದ ಸಂಜಯ್ ಸಿಂಗ್ ತಿಳಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಯ ಎನ್ ಡಿಎ ಬುಡಕಟ್ಟು ಜನಾಂಗದ ಮಹಿಳೆ ದ್ರೌಪದಿ ಮುರ್ಮು ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿತ್ತು. ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.

ಎನ್ ಸಿಪಿಯ ಶರದ್ ಪವಾರ್, ಗೋಪಾಲಕೃಷ್ಣ ಗಾಂಧಿ, ಫಾರೂಖ್ ಅಬ್ದುಲ್ಲಾ ರಾಷ್ಟ್ರಪತಿ ಅಭ್ಯರ್ಥಿಯಾಗಲು ನಿರಾಕರಿಸಿದ ನಂತರ ವಿರೋಧ ಪಕ್ಷಗಳು ಟಿಎಂಸಿ ಮುಖಂಡ ಯಶವಂತ್ ಸಿನ್ಹಾ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿತ್ತು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.