Vote banks ಆಗಿರಲಿಲ್ಲ ಎಂದು ಹಿಂದೆ ಗ್ರಾಮಗಳನ್ನು ಕಡೆಗಣಿಸಲಾಗಿತ್ತು: ಪ್ರಧಾನಿ ಮೋದಿ
ಹಳ್ಳಿಗಳ ಜನರನ್ನು ವಿಭಜಿಸಿ ರಾಜಕೀಯ ಅಂಗಡಿಗಳನ್ನು ನಡೆಸಲಾಗುತ್ತಿತ್ತು...
Team Udayavani, Apr 24, 2023, 3:10 PM IST
ರೇವಾ(ಮಧ್ಯಪ್ರದೇಶ) : ಹಿಂದಿನ ಸರಕಾರಗಳು ಗ್ರಾಮಗಳನ್ನು ವೋಟ್ ಬ್ಯಾಂಕ್ ಆಗಿರಲಿಲ್ಲ ಎಂದು ಕಡೆಗಣಿಸಿದ್ದವು ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
ರಾಷ್ಟ್ರೀಯ ಪಂಚಾಯತ್ ರಾಜ್ ದಿನದಂದು ರೇವಾದಲ್ಲಿ ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಬಿಜೆಪಿ ನೇತೃತ್ವದ ಸರಕಾರವು ಪರಿಸ್ಥಿತಿಯನ್ನು ಬದಲಾಯಿಸಿದೆ ಮತ್ತು ಪಂಚಾಯತ್ಗಳಿಗೆ ಹೆಚ್ಚಿನ ಅನುದಾನವನ್ನು ನೀಡಿದೆ ಎಂದರು.
“ಹಿಂದಿನ ಸರಕಾರಗಳು ಹಳ್ಳಿಗಳು ತಮ್ಮಲ್ಲಿ ಮತಬ್ಯಾಂಕ್ ಆಗಿಲ್ಲದ ಕಾರಣಕ್ಕಾಗಿ ಹಣವನ್ನು ಖರ್ಚು ಮಾಡಲು ಹಿಂದೇಟು ಹಾಕಿದ್ದವು, ಕಡೆಗಣಿಸಲಾಗಿತ್ತು.ಹಲವು ರಾಜಕೀಯ ಪಕ್ಷಗಳು ಹಳ್ಳಿಗಳ ಜನರನ್ನು ವಿಭಜಿಸಿ ತಮ್ಮ ಅಂಗಡಿಗಳನ್ನು ನಡೆಸುತ್ತಿದ್ದವು” ಎಂದರು.
ಹಳ್ಳಿಗಳಿಗೆ ಆಗುತ್ತಿರುವ ಈ ಅನ್ಯಾಯವನ್ನು ಬಿಜೆಪಿ ಕೊನೆಗೊಳಿಸಿ ಅವರ ಅಭಿವೃದ್ಧಿಗಾಗಿ ನಮ್ಮ ಖಜಾನೆಯನ್ನು ತೆರೆದಿದೆ. ನಮ್ಮ ಸರಕಾರವು ಜನ್ ಧನ್ ಯೋಜನೆಯಡಿ ಹಳ್ಳಿಗಳಲ್ಲಿ 40 ಕೋಟಿಗೂ ಹೆಚ್ಚು ಜನರ ಬ್ಯಾಂಕ್ ಖಾತೆಗಳನ್ನು ತೆರೆದಿದೆ ಎಂದರು.
ಸಮಾರಂಭದಲ್ಲಿ ಮೋದಿ ಅವರು ಮಧ್ಯಪ್ರದೇಶದ ವಿವಿಧ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ