ರಾಷ್ಟ್ರಪತಿ ಚುನಾವಣೆ : ಮೊದಲ ಸುತ್ತಿನಲ್ಲಿ ದ್ರೌಪದಿ ಮುರ್ಮು ಅವರಿಗೆ ಭಾರಿ ಮುನ್ನಡೆ

ಸಂಸದರ ಮತಗಳ ಎಣಿಕೆ, 15 ಮತಗಳು ಅಸಿಂಧು !

Team Udayavani, Jul 21, 2022, 4:55 PM IST

1-sadsadsad

ನವದೆಹಲಿ : ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಗುರುವಾರ ಬಿರುಸಿನಿಂದ ನಡೆಯುತ್ತಿದ್ದು, ಮೊದಲ ಸುತ್ತಿನ ಎಣಿಕೆಯಲ್ಲಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

ದ್ರೌಪದಿ ಮುರ್ಮು ಅವರು ಸಂಸದರ 748 ಮತಗಳಲ್ಲಿ 540 ಮತಗಳನ್ನು ಗಳಿಸಿ ಮುನ್ನಡೆಯಲ್ಲಿದ್ದರೆ, ಮೊದಲ ಸುತ್ತಿನ ಮತ ಎಣಿಕೆಯ ನಂತರ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ 208 ಮತಗಳನ್ನು ಪಡೆದಿದ್ದಾರೆ ಎಂದು ಚುನಾವಣಾಧಿಕಾರಿ ಪಿ ಸಿ ಮೋಡಿ ತಿಳಿಸಿದ್ದಾರೆ.

15 ಸಂಸದರ ಮತಗಳು ಅಸಿಂಧು ಎಂದು ಘೋಷಿಸಲಾಗಿದ್ದು, ಎಲ್ಲ ಸಂಸದರ ಮತಗಳನ್ನು ಎಣಿಕೆ ಮಾಡಲಾಗಿದೆ. ಎಂಟು ಸಂಸದರು ರಾಷ್ಟ್ರಪತಿ ಚುನಾವಣೆಯಲ್ಲಿ ಮತ ಹಾಕಿಲ್ಲ ಎಂದು ಮೋಡಿ ಹೇಳಿದ್ದಾರೆ.

ಪ್ರತಿ ಸಂಸದರು 700 ಮತಗಳ ಮೌಲ್ಯವನ್ನು ಹೊಂದಿದ್ದು, ಮುರ್ಮು ಅವರು ಒಟ್ಟು 5,23,600 ಮತಗಳನ್ನು ಪಡೆದರು, ಇದು ಒಟ್ಟು ಮಾನ್ಯ ಸಂಸದರ ಮತಗಳ ಶೇಕಡಾ 72.19 ರಷ್ಟಿದೆ, ಇದು ಅವರ ಪರವಾಗಿ ಕೆಲವು ಅಡ್ಡ ಮತದಾನವನ್ನು ಸೂಚಿಸುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕೃತವಾಗಿ ಬೆಂಬಲ ನೀಡಿದ ಪಕ್ಷಗಳ ಬಲವನ್ನು ನೋಡಿದರೆ, ಮುರ್ಮು ಅವರು ಇನ್ನೂ ಐದರಿಂದ ಆರು ಸಂಸದರ ಮತಗಳನ್ನು ಪಡೆದಿದ್ದಾರೆ ಎಂದು ಅಂದಾಜಿಸಲಾಗಿದೆ. ಚುನಾವಣೆಗೆ ಮುನ್ನ ವಿವಿಧ ಪಕ್ಷಗಳ 538 ಸಂಸದರು ಮುರ್ಮು ಅವರಿಗೆ ಬೆಂಬಲ ನೀಡಿದ್ದರು, ಆದರೆ ಅವರಲ್ಲಿ ಕೆಲವರು ಮತ ಚಲಾಯಿಸಲಿಲ್ಲ. ಮತ್ತೊಂದೆಡೆ, ಸಿನ್ಹಾ ಅವರ ಒಟ್ಟು ಮತ ಮೌಲ್ಯವು 1,45,600 ರಷ್ಟಿದೆ, ಇದು ಒಟ್ಟು ಮಾನ್ಯ ಮತಗಳ ಶೇಕಡಾ 27.81 ಆಗಿದೆ.

ಶಾಸಕರ ಎರಡನೇ ಸುತ್ತಿನ ಮತ ಎಣಿಕೆ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.