ಇಂದಿನ ಅಗತ್ಯಕ್ಕೆ ತಕ್ಕಂತೆ ಎನ್‌ಇಪಿ : ವಾರಾಣಸಿಯ ಸಮ್ಮೇಳನದಲ್ಲಿ ಪ್ರಧಾನಿ ಮಾತು


Team Udayavani, Jul 8, 2022, 7:00 AM IST

ಇಂದಿನ ಅಗತ್ಯಕ್ಕೆ ತಕ್ಕಂತೆ ಎನ್‌ಇಪಿ : ವಾರಾಣಸಿಯ ಸಮ್ಮೇಳನದಲ್ಲಿ ಪ್ರಧಾನಿ ಮಾತು

ವಾರಾಣಸಿ: “ಭಾರತದಲ್ಲಿ ಆಂಗ್ಲರು ಜಾರಿಗೊಳಿಸಿದ ಶಿಕ್ಷಣ ಪದ್ಧತಿ, ಕೇವಲ ಬ್ರಿಟಿಷರ ಅಗತ್ಯಗಳನ್ನು ಪೂರೈಸಲು ಬೇಕಿದ್ದ ಸೇವಕರ ನೇಮಿಸಿಕೊಳ್ಳಲು ರೂಪಿಸಲಾಗಿದ್ದ ಶಿಕ್ಷಣ ವ್ಯವಸ್ಥೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದು, “ಇಂದಿನ ಮಕ್ಕಳ ಅಗತ್ಯತೆಗಳನ್ನು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಪೂರೈಸುತ್ತದೆ’ ಎಂದು ಹೇಳಿದರು.

ವಾರಾಣಸಿಯಲ್ಲಿ, ಎನ್‌ಇಪಿ ಬಗೆಗಿನ 3 ದಿನಗಳ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, “ಬ್ರಿಟಿಷರ ಶಿಕ್ಷಣ ಪದ್ಧತಿಯಲ್ಲಿ ಸೇವಕರ ಪಡೆ ನಿರ್ಮಿಸು ವುದೇ ಮಹತ್ವದ ಗುರಿಯಾಗಿತ್ತು. ಸ್ವಾತಂತ್ರ್ಯ ಬಂದ ಅನಂತರ ಅವರು ಜಾರಿ ಗೊ ಳಿ ಸಿದ್ದ ಶಿಕ್ಷಣ ಪದ್ಧತಿಯಲ್ಲಿ ಕೊಂಚ ಬದಲಾವಣೆ ಮಾಡಲಾಯಿತಾದರೂ ಹಲವಾರು ವಿಚಾರಗಳು ಹಾಗೆಯೇ ಮುಂದು ವರಿದವು. ಆದರೆ ದೇಶಕ್ಕೆ ಈಗ ದೇಶ ವನ್ನು ಅಭಿವೃದ್ಧಿಪಥದತ್ತ ಕೊಂಡೊ ಯ್ಯಬಲ್ಲ ಮಾನವ ಸಂಪನ್ಮೂಲವನ್ನು ನೂತನ ಶಿಕ್ಷಣ ಪದ್ಧತಿಯಡಿ ರೂಪಿಸುವ ಅನಿವಾರ್ಯತೆಯಿದೆ’ ಎಂದರು.

“ಇಂದಿನ ಮಕ್ಕಳು ಯಾರು ಏನೇ ಹೇಳಿದರೂ ಅದನ್ನೊಮ್ಮೆ ಗೂಗಲ್‌ನಲ್ಲಿ ಪರೀಕ್ಷಿಸಿ ಮಾತನಾಡುತ್ತಾರೆ. ಚರ್ಚೆಗಳಲ್ಲಿ ಪಾಲ್ಗೊಳ್ಳಲು ಗೂಗಲ್‌ನಿಂದ ಮಾಹಿತಿ ಪಡೆಯುತ್ತಾರೆ. ಇವರು ಉನ್ನತ ಶಿಕ್ಷಣಕ್ಕೆ ಬರುವಾಗ ಅವರ ಅಂದಿನ ಅಗತ್ಯತೆಗಳಿಗೆ ತಕ್ಕಂಥ ಕ್ಯಾಂಪಸ್‌ಗಳನ್ನು ರೂಪಿಸುವುದು ಇಂದು ನಮೆಲ್ಲರ ಜವಾಬ್ದಾರಿ’ ಎಂದು ಮೋದಿ ಅಭಿಪ್ರಾಯಪಟ್ಟರು.

“ಎನ್‌ಇಪಿಯು ಭಾರತೀಯ ಮಕ್ಕ ಳಿಗೆ ತಮ್ಮ ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯಲು ಆದ್ಯತೆ ನೀಡುವುದರ ಜತೆಗೆ ಅವರಿಗೆ ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧಿಸಲು ಅಣಿಗೊಳಿಸುತ್ತದೆ. ಹೊಸ ಶಿಕ್ಷಣ ವ್ಯವಸ್ಥೆಯು ಭಾರತವನ್ನು ಮುಂದೊಂದು ದಿನ ಖಂಡಿತವಾಗಿಯೂ ವಿಶ್ವದ ಶ್ರೇಷ್ಠ ವಿದ್ಯಾಭ್ಯಾಸದ ತವರಾಗಿ ಪರಿವರ್ತಿಸುತ್ತದೆ’ ಎಂದು ಮೋದಿ ಆಶಿಸಿದರು.

ಶಂಕುಸ್ಥಾಪನೆ: ವಾರಾಣಸಿಯ ಸಂಪೂರ್ಣಾನಂದ ಕ್ರೀಡಾಂಗಣದಲ್ಲಿ 1,774 ಕೋಟಿ ರೂ.ಗಳ ವಿವಿಧ ಮೊತ್ತದ ಯೋಜ ನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಅವರು, “ಅಭಿವೃದ್ಧಿ ಎಂದರೆ ಕೇವಲ ಥಳುಕು- ಬಳುಕಲ್ಲ. ಅದು ಬಡವರ, ದಲಿತರ, ಸೌಲಭ್ಯ ವಂಚಿತರ, ಆದಿವಾಸಿ ಗಳ, ನಮ್ಮ ತಾಯಿ -ಸಹೋದರಿಯರ ಅಭ್ಯುದಯವಾಗಿರುತ್ತದೆ’ ಎಂದರು.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.