ಕಿಸಾನ್ “ಸರಕಾರಿ ನೌಕರರ’ ಪತ್ತೆಗೆ ಕ್ರಮ
Team Udayavani, Aug 27, 2020, 4:43 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ರೈತರಿಗೆ ಪ್ರೋತ್ಸಾಹ ಧನ ಕಲ್ಪಿಸುವ “ಪ್ರಧಾನ ಮಂತ್ರಿ ಕಿಸಾನ್ ಯೋಜನೆ’ಯನ್ನು ಅಕ್ರಮವಾಗಿ ಬಳಸಿಕೊಂಡಿರುವ ಸರಕಾರಿ ನೌಕರರನ್ನು ಪತ್ತೆ ಹಚ್ಚಲು ಕೇಂದ್ರ ಸರಕಾರ ಮುಂದಾಗಿದೆ. ರಾಜ್ಯ ಹಾಗೂ ಕೇಂದ್ರ ಸರಕಾರಿ ನೌಕರರು ಹಾಗೂ ನಿವೃತ್ತ ನೌಕರರು ಕೂಡ ಈ ಯೋಜನೆಯ ಫಲಾನುಭವಿಗಳಾಗಿರುವುದು ಕಂಡು ಬಂದಿದೆ. ಹೀಗಾಗಿ ಇಂತಹವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲು ಚಿಂತಿಸಲಾಗಿದೆ.
ಕಿಸಾನ್ ಯೋಜನೆ ಫಲಾನುಭವಿಗಳಾಗಿರುವ ಸರಕಾರಿ ನೌಕರರನ್ನು ಪಟ್ಟಿ ಮಾಡಿರುವ ಕೃಷಿ ಸಚಿವಾಲಯವು, ಕೇಂದ್ರ ವಿತ್ತ ಸಚಿವಾಲಯದಡಿ ಬರುವ ಸಾರ್ವಜನಿಕ ಹಣಕಾಸು ನಿರ್ವಹಣೆ ವ್ಯವಸ್ಥೆ (ಪಿಎಫ್ಎಂಸ್) ವಿಭಾಗಕ್ಕೆ ಪತ್ರ ಬರೆದು, ನೌಕರರ ಮಾಹಿತಿ ಸಂಗ್ರಹಿಸುತ್ತಿದೆ. ಅಲ್ಲದೇ ಆದಾಯ ತೆರಿಗೆ ಇಲಾಖೆಗೂ ಪತ್ರ ಬರೆದು ನೌಕರರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ನಕಲಿ ಫಲಾನುಭವಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು