70 ವರ್ಷ ಆಡಳಿತ ನಡೆಸಿದವರು ಕಾಶ್ಮೀರದ ಸಮಸ್ಯೆ ಬಗೆಹರಿಸಲಿಲ್ಲ: ಪ್ರಧಾನಿ ಮೋದಿ ಟೀಕೆ
Team Udayavani, Oct 20, 2019, 5:49 PM IST
ಸಿರ್ಸಾ: ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಮೇಲೆ ಮತ್ತೆ ಕಿಡಿಕಾರಿದ್ದು, ನಿಮ್ಮ ತಪ್ಪು ನೀತಿಗಳಿಂದ ರಾಷ್ಟ್ರವನ್ನು ನಾಶಪಡಿಸಿದವರೊಂದಿಗೆ, ಜಮ್ಮು ಮತ್ತು ಕಾಶ್ಮೀರವನ್ನು ಟೀಕೆಯ ಗಾಳವನ್ನಾಗಿ ಮಾಡಿಕೊಂಡಿದ್ದೀರಾ ಎಂದು ಆರೋಪಿಸಿದ್ದಾರೆ.
ಹರ್ಯಾಣಾದ ಸಿರ್ಸಾದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ಜಮ್ಮು ಕಾಶ್ಮೀರದಲ್ಲಿ ಪರಿಸ್ಥಿತಿ ಸುಧಾರಿಸಿದೆ. ಆದರೆ 70 ವರ್ಷಗಳ ಕಾಲ ಭಾರತವನ್ನಳಿದ್ದ ಕಾಂಗ್ರೆಸ್ ಜಮ್ಮು-ಕಾಶ್ಮೀರದ ಸಮಸ್ಯೆ ಕುರಿತು ಧೃಡ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾಗಿದ್ದು, ಈ ಸಮಸ್ಯೆಯನ್ನಿಟ್ಟುಕೊಂಡು ಅಂದಿನಿಂದ ಟೀಕೆಯನ್ನು ಮಾಡಿಕೊಂಡು ಬಂದಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಕರ್ತಾರ್ ಪುರ್ ಕಾರಿಡಾರ್ ರಸ್ತೆ ವಿಷಯದ ಬಗ್ಗೆಯೂ ಮೋದಿ ಮಾತನಾಡಿದ್ದು, ವಿಭಜನೆಯ ಸಮಯದಲ್ಲಿ ಕರ್ತಾಪುರ್ ಸಾಹಿಬ್ ಗುರುದ್ವಾರವನ್ನು ಭಾರತೀಯ ಭೂಪ್ರದೇಶಕ್ಕೆ ತರಲು ಕಾಂಗ್ರೆಸ್ ಪಕ್ಷ ವಿಫಲವಾಗಿದ್ದು, ಭಕ್ತರು ಕರ್ತಾರ್ಪುರ್ ಸಾಹಿಬ್ ಗುರುದ್ವಾರವನ್ನು ದುರ್ಬಿನ್ ಬಳಸಿ ‘ದರ್ಶನ’ ಪಡೆಯಬೇಕಾಗಿದೆ ಎಂದು ಕಾಂಗ್ರೆಸ್ನ ಧೋರಣೆಯನ್ನು ಕಟು ಮಾತುಗಳಲ್ಲಿ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ