ಭಾರತೀಯರ ಒಗ್ಗಟ್ಟು ಭವಿಷ್ಯವನ್ನು ರಕ್ಷಿಸಲಿದೆ
Team Udayavani, Mar 31, 2020, 1:54 AM IST
ವಿವಿಧ ದೇಶಗಳಲ್ಲಿರುವ ಭಾರತದ ರಾಯಭಾರಿ ಕಚೇರಿಗಳ ಅಧಿಕಾರಿಗಳೊಂದಿಗೆ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಮಾತು ಕತೆ ನಡೆಸಿದ್ದಾರೆ. ಅಸಾಮಾನ್ಯ ಸಮಯದಲ್ಲಿ ಅಸಾಮಾನ್ಯ ಪರಿಹಾರಗಳ ಅಗತ್ಯವಿರುತ್ತದೆ. ಕೋವಿಡ್ 19 ವೈರಸ್ ಅನ್ನು ಎದುರಿಸಲು ಭಾರತವು ಆರಂಭಿಕ ಹಂತದಲ್ಲೇ ಕ್ರಮ ಕೈಗೊಂಡ ಕಾರಣ, ದೊಡ್ಡ ಮಟ್ಟದಲ್ಲಿ ವೈರಸ್ ವ್ಯಾಪಿಸುವುದನ್ನು ತಪ್ಪಿಸಿದ್ದೇವೆ ಎಂದು ಹೇಳಿದ್ದಾರೆ.
ಭಾರತೀಯರ ಒಗ್ಗಟ್ಟು ಮತ್ತು ಜಾಗೃತಪ್ರಜ್ಞೆಯು ದೇಶದ ಭವಿಷ್ಯವನ್ನು ಸಂರಕ್ಷಿಸುವಲ್ಲಿ ನೆರವಾಗಲಿದೆ ಎಂದೂ ಹೇಳಿದ್ದಾರೆ. ಇದೇ ವೇಳೆ, ಎಲ್ಲ ರಾಯಭಾರಿ ಕಚೇರಿಗಳು, ಕೋವಿಡ್ 19 ವೈರಸ್ ವಿರುದ್ಧದ ಹೋರಾಟಕ್ಕೆ ಸಂಶೋಧನೆಗಳು, ವೈಜ್ಞಾನಿಕ ಕ್ರಮ ಅನುಸರಿಸಬೇಕು ಎಂದೂ ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ
Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…