ಸಂತ ಕಬೀರ್ ಸಮಾಧಿ ಸ್ಥಳದಿಂದ ಪ್ರಧಾನಿ ಮೋದಿ ಪ್ರಚಾರ ಆರಂಭ?
Team Udayavani, Jun 27, 2018, 11:18 AM IST
ಮಘರ್ (ಉ.ಪ್ರ): ಹಿಂದಿನ ಲೋಕ ಸಭೆ ಚುನಾವಣೆ ವೇಳೆ ಪ್ರಧಾನಿ ಮೋದಿ ವಾರಾಣಸಿಯಲ್ಲಿ ಸ್ಪರ್ಧಿಸಿ ಗೆದ್ದಿದ್ದರು. 2019ರ ಮಹಾ ಚುನಾವಣೆಗಾಗಿ ಪ್ರಧಾನಿ ಮೋದಿಯ ವರು ಉತ್ತರ ಪ್ರದೇಶದ ಸಂತ ಕಬೀರ್ ನಗರ್ ಜಿಲ್ಲೆಯಲ್ಲಿರುವ ಮಘರ್ ಎಂಬಲ್ಲಿಂದ ಪ್ರಚಾರ ಆರಂಭಿಸುವ ಸಾಧ್ಯತೆಗಳಿವೆ.
ಕಬೀರ್ ಇದ್ದ 15ನೇ ಶತಮಾನದಲ್ಲಿ “ಮೋಕ್ಷಕ್ಕಾಗಿ ಕಾಶಿ (ವಾರಾಣಸಿ)ಗೆ ತೆರಳಬೇಕು. ಸಾಯಬೇಕಾಗಿದ್ದರೆ ಮಘರ್ಗೆ ತೆರಳಬೇಕು’ ಎಂಬ ಜನಜನಿತ ಮಾತುಗಳಿದ್ದವು. ಅದನ್ನು ಸುಳ್ಳು ಮಾಡಲೆಂದೇ ಅವರು ಇಲ್ಲಿಗೆ ಬಂದು ಸಮಾಧಿ ಹೊಂದಿದರು ಎನ್ನುವುದು ಐತಿಹ್ಯ.
ಈ ಕ್ಷೇತ್ರದ ಸಂಸದರಾಗಿರುವ ಶರದ್ ತ್ರಿಪಾಠಿ ಮಾತನಾಡಿ, “ಗುರುವಾರ ಪ್ರಧಾನಿ ಮೋದಿಯವರು ಇಲ್ಲಿಗೆ ಆಗಮಿಸಲಿದ್ದಾರೆ. ಸಂತ ಕಬೀರ್ ಅವರ ಸಮಾಧಿಗೆ ತೆರಳಿ ಪ್ರಧಾನಿ ಗೌರವ ಅರ್ಪಿಸಿದ ಬಳಿಕ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಆ ದಿನ ಕಬೀರ್ ಅವರ 500ನೇ ಪುಣ್ಯ ತಿಥಿಯ ದಿನವೂ ಹೌದು. ಮೋದಿಯವರ ಸಬ್ ಕಾ ಸಾಥ್; ಸಬ್ ಕಾ ವಿಕಾಸ್ಗೆ ಧಾರ್ಮಿಕ ಸಂತನೇ ಪ್ರರೇಣೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ