ರಟ್ಟಾಯ್ತು ಮೋದಿ ಸೋಷಿಯಲ್ ಮೀಡಿಯಾ ತ್ಯಜಿಸುವ ನಿರ್ಧಾರದ ಹಿಂದಿನ ಗುಟ್ಟು!

#SheInspiresUs ಹ್ಯಾಷ್ ಟ್ಯಾಗ್ ನಡಿಯಲ್ಲಿ ಈ ಅಭಿಯಾನ ನಡೆಯುತ್ತದೆ

Team Udayavani, Mar 3, 2020, 5:25 PM IST

Narendra-Modi-Thinking-726

ನವದೆಹಲಿ: ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಮತ್ತು ಅತೀ ಹೆಚ್ಚಿನ ಫಾಲೋವರ್ಸ್ ಗಳನ್ನು ಹೊಂದಿರುವ ವಿಶ್ವದ ಕೆಲವೇ ಕೆಲವು ರಾಜಕೀಯ ನಾಯಕರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೂ ಪ್ರಮುಖ ಸ್ಥಾನವಿದೆ.

ಆದರೆ ಸೋಮವಾರದಂದು ಪ್ರಧಾನಿ ಮೋದಿ ಮಾಡಿದ್ದ ಟ್ವೀಟ್ ಒಂದು ಅವರ ಅಭಿಮಾನಿಗಳ ಸಹಿತ ಎಲ್ಲರನ್ನೂ ಒಮ್ಮೆ ಅಚ್ಚರಿಯಲ್ಲಿ ಕೆಡವಿತ್ತು. ‘ಈ ಭಾನುವಾರದಂದು ನಾನು ಫೇಸ್ಬುಕ್, ಟ್ವಿಟ್ಟರ್, ಇನ್ ಸ್ಟಾಗ್ರಾಂ ಮತ್ತು ಯೂ-ಟ್ಯೂಬ್ ನಲ್ಲಿರುವ ನನ್ನ ಅಕೌಂಟ್ ಗಳನ್ನು ತ್ಯಜಿಸುವ ಕುರಿತಾಗಿ ಯೋಚಿಸುತ್ತಿದ್ದೇನೆ’ ಎಂದು ಟ್ವೀಟ್ ಮಾಡಿದ್ದರು. ಇದಕ್ಕೆ ತಕ್ಷಣವೇ ಸ್ಪಂದಿಸಿದ್ದ ನೆಟ್ಟಿಗರು ಪ್ರಧಾನಿ ನಿರ್ದಾರದಿಂದ ಆಶ್ಚರ್ಯಕ್ಕೊಳಗಾಗಿದ್ದು ಮಾತ್ರವಲ್ಲದೇ #NoSir ಹ್ಯಾಷ್ ಟ್ಯಾಗ್ ನಲ್ಲಿ ತಮ್ಮ ನಿರ್ಧಾರವನ್ನು ವಾಪಾಸು ತೆಗೆದುಕೊಳ್ಳುವಂತೆ ಒತ್ತಾಯಿಸತೊಡಗಿದರು.


ಆದರೆ ಪ್ರಧಾನಿ ಮೋದಿ ಅವರ ನಿನ್ನೆಯ ಟ್ವೀಟ್ ನ ಅಸಲಿಯತ್ತು ಇಂದು ಬಯಲಾಗಿದೆ. ಮಾರ್ಚ್ 8 ಭಾನುವಾರ ಮಹಿಳಾ ದಿನ, ಈ ದಿನದಂದು ಮೋದಿ ಅವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳ ನಿರ್ವಹಣೆಯನ್ನು ಒಂದು ದಿನದ ಮಟ್ಟಿಗೆ ಮಹಿಳೆಯರ ಸುಪರ್ದಿಗೆ ನೀಡುತ್ತಿದ್ದಾರೆ.

ಆದರೆ ತನ್ನ ಖಾತೆಯನ್ನು ನಿಭಾಯಿಸುವ ಮಹಿಳೆಯನ್ನು ಸೂಚಿಸುವ ಜವಾಬ್ದಾರಿಯನ್ನು ಅವರು ದೇಶವಾಸಿಗಳಿಗೆ ನೀಡಿದ್ದಾರೆ. ಅದು ಹೇಗೆನ್ನುವ ಮಾಹಿತಿ ಇಲ್ಲಿದೆ.


ಪ್ರಧಾನಿ ಮೋದಿ ಅವರು ನಡೆಸಲು ಉದ್ದೇಶಿಸಿರುವ ಒಂದು ಅಭಿಯಾನದ ಭಾಗ ಇದಾಗಿದ್ದು #SheInspiresUs ಎಂಬ ಹ್ಯಾಷ್ ಟ್ಯಾಗ್ ನಡಿಯಲ್ಲಿ ಈ ಅಭಿಯಾನ ನಡೆಯುತ್ತದೆ. ನಮ್ಮ ಜೀವನದಲ್ಲಿ ಮಹತ್ವದ ಪಾತ್ರವನ್ನು ವಹಿಸುವ ಮಹಿಳೆಯರನ್ನು ಗೌರವಿಸುವ ಉದ್ದೇಶವನ್ನು ಈ ಅಭಿಯಾನವು ಹೊಂದಿದೆ.

ನಿಮ್ಮ ಜೀವನ ಮತ್ತು ಕೆಲಸ ಸಮಾಜಕ್ಕೆ ಪ್ರೇರಣದಾಯಕವಾಗಿದ್ದಲ್ಲಿ ನೀವು ಒಂದು ದಿನದ ಮಟ್ಟಿಗೆ ಪ್ರಧಾನಮಂತ್ರಿಯವರ ಯಾವುದಾದರೊಂದು ಸಾಮಾಜಿಕ ಜಾಲತಾಣ ಖಾತೆಯನ್ನು ನಿಭಾಯಿಸಬಹುದು. ಅದಿಲ್ಲವಾದಲ್ಲಿ ನಿಮ್ಮ ಸುತ್ತ ಮುತ್ತಲ ಪರಿಸರದಲ್ಲಿ ವಿಶಿಷ್ಟ ಸಾಧನೆ ಮಾಡಿದ ಮಹಿಳೆಯರಿದ್ದಲ್ಲಿ ಅವರ ಹೆಸರನ್ನೂ ನೀವು ಈ ಆಭಿಯಾನದಲ್ಲಿ ಸೇರಿಸಬಹದು. ಅದು ಹೇಗೆಂದರೆ…?

ನಿಮಗೆ ತಿಳಿದಿರುವ ಪ್ರೇರಣಾದಾಯಕ ಮಹಿಳೆಯರ ಕುರಿತಾಗಿ ಮಾಹಿತಿ/ಫೊಟೋ/ವಿಡಿಯೋವನ್ನು #SheInspiresUs ಹ್ಯಾಷ್ ಟ್ಯಾಗ್ ನಡಿಯಲ್ಲಿ ಟ್ವಿಟ್ಟರ್/ಫೇಸ್ ಬುಕ್/ಇನ್ ಸ್ಟಾ ಗ್ರಾಂಗಳಲ್ಲಿ ಪೋಸ್ಟ್ ಮಾಡಿ. ಇನ್ನು ಅವರ ಕುರಿತಾದ ಕಿರು ವಿಡಿಯೋ ಇದ್ದಲ್ಲಿ ಅದನ್ನು ಇದೇ ಹ್ಯಾಷ್ ಟ್ಯಾಗ್ ಬಳಸಿ ಯೂ-ಟ್ಯೂಬ್ ನಲ್ಲಿ ಪೋಸ್ಟ್ ಮಾಡಿ.

ಟಾಪ್ ನ್ಯೂಸ್

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

Supreme Court

ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್

1-sad-asd

ವಯನಾಡ್ ಕ್ಷೇತ್ರಕ್ಕೆ ಉಪಚುನಾವಣೆ; ಯಾವುದೇ ಆತುರವಿಲ್ಲ ಎಂದ ಚುನಾವಣಾ ಆಯೋಗ

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

Supreme Court

ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ

1-sad-asd

ವಯನಾಡ್ ಕ್ಷೇತ್ರಕ್ಕೆ ಉಪಚುನಾವಣೆ; ಯಾವುದೇ ಆತುರವಿಲ್ಲ ಎಂದ ಚುನಾವಣಾ ಆಯೋಗ

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

ಜಮೀನು,ಚಿನ್ನ,ಟ್ರ್ಯಾಕ್ಟರ್‌, ವಾಹನ.. ತಂಗಿ ಮದುವೆಗೆ 8ಕೋಟಿ ರೂ. ವರದಕ್ಷಿಣೆ ನೀಡಿದ ಸಹೋದರರು

ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ

ಚರಂಡಿ ಮೂಲಕ ಸುರಂಗ ತೋಡಿ…ಲಕ್ಷಾಂತರ ರೂಪಾಯಿ ಚಿನ್ನಾಭರಣ ದರೋಡೆ! ಪ್ರತಿಭಟನೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

1-SDSDSDSAD-AA

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

ಹತ್ತು ದಿನಗಳಿಂದ ತಲೆಮರೆಸಿಕೊಂಡಿದ್ದ ಅಮೃತ್‌ಪಾಲ್‌ ಸಿಂಗ್ ಶರಣಾಗಲು ಯೋಜಿಸಿದ್ದಾನಾ ?

sub registrar

ಸಬ್‌ರಿಜಿಸ್ಟ್ರಾರ್‌ ಕಚೇರಿಗಳು ಇನ್ನು ಸ್ಮಾರ್ಟ್‌

Supreme Court

ರಾಜಕೀಯದಲ್ಲಿ ಧರ್ಮ ಬಳಸುವುದನ್ನು ನಿಲ್ಲಿಸಿದಾಗ ದ್ವೇಷ ಭಾಷಣಗಳು ದೂರ:ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.