ಪಂಚರಾಜ್ಯ ಫಲಿತಾಂಶ; ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಲಿಲ್ಲ ಪ್ರಧಾನಿ
Team Udayavani, Dec 11, 2018, 11:12 AM IST
ಹೊಸದಿಲ್ಲಿ: ಜನಪ್ರತಿನಿಧಿಗಳು ಸದನನ ಸಮಯವನ್ನು ಜನಹಿತಕ್ಕಾಗಿ ಬಳಸಬೇಕೇ ಹೊರತು ವೈಯಕ್ತಿಕವಾಗಿ, ಇಲ್ಲ ಪಕ್ಷಕ್ಕಾಗಿ ಬಳಸಿಕೊಳ್ಳಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಚಳಿಗಾಲದ ಅಧಿವೇಶನಕ್ಕೂ ಮುನ್ನ ಸಂಸದರಿಗೆ ಸಲಹೆ ನೀಡಿದ್ದಾರೆ.
#WATCH Prime Minister Narendra Modi’s statement ahead of #WinterSession of Parliament pic.twitter.com/FvRWTxzvU0
— ANI (@ANI) December 11, 2018
ಅಧಿವೇಶನ ಆರಂಭಕ್ಕೂ ಮುನ್ನ ಸಂಸತ್ನ ಹೊರಗೆ ಅವರು ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದರು. ಮಹತ್ವಪೂರ್ಣ ಅಧಿವೇಶನಲ್ಲಿ ಸಂಸತ್ನ ಸಮಯ ಜನಹಿತಕ್ಕಾಗಿ, ದೇಶಹಿತಕ್ಕಾಗಿ ಬಳಕೆಯಾಗಬೇಕು. ನಾವು ಎಲ್ಲಾ ವಿಚಾರಗಳ ಕುರಿತು ಮುಕ್ತ ಚರ್ಚೆ ನಡೆಸಬೇಕು. ವಾದ,ವಿವಾದ , ಸಂವಾದ ಆಗಲೇಬೇಕು. ಈ ಸದನ ನಿಗದಿತ ಸಮಯಕ್ಕಿಂದ ಹೆಚ್ಚು ಕಾಲ ನಡೆಯಬೇಕು ಎಂದು ನಮ್ಮ ಆಶಯ ಎಂದರು.
ಕಲಾಪದಲ್ಲಿ ಸಾರ್ಥಕ ಕಾರ್ಯಗಳು ಆಗಬೇಕು. ಎಲ್ಲಾ ರಾಜಕೀಯ ಪಕ್ಷಗಳು ಈ ನಿಟ್ಟಿನಲ್ಲಿ ಕೆಲಸ ನಿರ್ವಹಿಸುವ ವಿಶ್ವಾಸವಿದೆ ಎಂದರು.
ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯೆ ಇಲ್ಲ
ಮಾಧ್ಯಮ ಪ್ರತಿನಿಧಿಗಳು ಪಂಚರಾಜ್ಯ ಚುನಾವಣೆಯ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದಾಗ ಯಾವುದೇ ಪ್ರತಿಕ್ರಿಯೆ ನೀಡದೆ ಪ್ರಧಾನಿ ಮುಂದುವರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ