Remembrance Day ದೇಶ ವಿಭಜನೆ: ಹುತಾತ್ಮರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ
Team Udayavani, Aug 15, 2023, 12:06 AM IST
ಹೊಸದಿಲ್ಲಿ: 1947ರ ದೇಶ ವಿಭಜನೆ ಸಂದರ್ಭದಲ್ಲಿ ಹುತಾತ್ಮರಾದವರಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಶ್ರದ್ಧಾಂಜಲಿ ಸಲ್ಲಿಸಿದರು. ದೇಶ ವಿಭಜನೆ ವೇಳೆ ಉಂಟಾದ ಕೋಮು ಗಲಭೆಯಲ್ಲಿ ಅನೇಕ ಭಾರತೀಯರು ಮೃತರಾದರು.
ಆ ಸಂದರ್ಭದಲ್ಲಿ ಈಗಿನ ಪಾಕಿಸ್ಥಾನದಲ್ಲಿರುವ ಹಿಂದೂಗಳು ಹಾಗೂ ಸಿಕ್ಖ್ರನ್ನು ಬಲವಂತವಾಗಿ ವಲಸೆ ಹೋಗುವಂತೆ ಮಾಡಲಾಯಿತು.ಸಾವಿರಾರು ಜನರನ್ನು ಹತ್ಯೆ ಮಾಡಲಾಯಿತು. ಅನೇಕ ಮಹಿಳೆಯರ ಮೇಲೆ ಅತ್ಯಾಚಾರ ಎಸಗ ಲಾಯಿತು. “ದೇಶ ವಿಭಜನೆ ವೇಳೆ ಜೀವ ಕಳೆದುಕೊಂಡ ಭಾರತೀಯರನ್ನು ಪೂಜ್ಯ ಭಾವದಿಂದ ಸ್ಮರಿಸುವ ದಿನವೇ “ವಿಭಜನೆಯ ಕರಾಳತೆಯ ಸಂಸ್ಮರಣ ದಿನ’ವಾಗಿದೆ. ಬಲವಂತವಾಗಿ ವಲಸೆ ಬಂದವರ ದುಃಖ ಹಾಗೂ ಕಷ್ಟವನ್ನು ಸ್ಮರಿಸುವ ದಿನ. ಅಂತಹ ಎಲ್ಲರಿಗೂ ನಮಸ್ಕರಿಸುತ್ತೇನೆ’ ಎಂದು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಧರ್ಮದ ಆಧಾರದಲ್ಲಿ ದೇಶವನ್ನು ಇಬ್ಭಾಗ ಮಾಡಿದ್ದು ಇತಿಹಾಸದಲ್ಲಿ ಕರಾಳ ಅಧ್ಯಾಯವಾಗಿದೆ. 1947ರ ಭಯಾನಕ ಆಘಾತದ ಪರಿಣಾಮವನ್ನು ಅನೇಕ ಜನರು ಈಗಲೂ ಅನುಭವಿಸುತ್ತಿ¨ªಾರೆ ಎಂದು ಕೇಂದ್ರ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ