ಕಾಂಗ್ರೆಸ್ ಪುನಶ್ಚೇತನಕ್ಕೆ ಪ್ರಿಯಾಂಕಾ “ತ್ರಿಸೂತ್ರ’
ಪಕ್ಷಾಧ್ಯಕ್ಷೆ ಸೋನಿಯಾ ಗಾಂಧಿ ಅವಗಾಹನೆಯಲ್ಲಿರುವ ಸಲಹೆಗಳು
Team Udayavani, May 1, 2022, 7:50 AM IST
ಲಕ್ನೋ: 2012ರ ವಿಧಾನಸಭಾ ಚುನಾವಣೆ ನಂತರ ಉತ್ತರಪ್ರದೇಶದಲ್ಲಿ ಕುಸಿಯುತ್ತ ಸಾಗಿರುವ ಕಾಂಗ್ರೆಸ್ ಈಗ ತೀರಾ ಕೆಳಮಟ್ಟಕ್ಕೆ ತಲುಪಿದೆ.
2022ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ದಕ್ಕಿದ್ದು ಕೇವಲ 2 ಸ್ಥಾನ ಮಾತ್ರ. ಇದನ್ನು ಸರಿಪಡಿಸಲು ಆ ರಾಜ್ಯದ ಉಸ್ತುವಾರಿ ಹೊತ್ತಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ಮೂರು ಸಲಹೆಗಳನ್ನು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ನೀಡಿದ್ದಾರೆನ್ನಲಾಗಿದೆ.
ಮೊದಲನೆಯದಾಗಿ ಯುಪಿ ಕಾಂಗ್ರೆಸ್ ಸಮಿತಿಯನ್ನು ಪುನರ್ರಚನೆ ಮಾಡುವುದು, ಹಿರಿಯ ನಾಯಕರೊಬ್ಬರನ್ನು ಇದಕ್ಕೆ ಉಸ್ತುವಾರಿಯನ್ನಾಗಿ ನೇಮಿಸುವುದು. ಎರಡನೆಯದಾಗಿ, 4-5 ಕಾರ್ಯಾಧ್ಯಕ್ಷರನ್ನು ನೇಮಿಸಿ ಸಂಘಟನೆಯನ್ನು ಬಲಪಡಿಸುವುದು, ಇವರ ಮೇಲ್ವಿಚಾರಣೆಗೆ ರಾಜ್ಯಾಧ್ಯಕ್ಷರ ನೇಮಕ. ಮೂರನೇಯದಾಗಿ, ಉತ್ತರಪ್ರದೇಶವನ್ನು ಪಶ್ಚಿಮ, ಪೂರ್ವ, ಅವಧ್, ಎಂಬ ನಾಲ್ಕು ವಲಯಗಳನ್ನಾಗಿ ವಿಭಾಗಿಸಿ ಅಲ್ಲಿ ಪ್ರತ್ಯೇಕ ಸಮಿತಿಗಳನ್ನು ರಚಿಸುವುದು.
ಸದ್ಯ ಈ ಪ್ರಸ್ತಾವವನ್ನು ಸೋನಿಯಾ ಪರಿಶೀಲಿಸುತ್ತಿದ್ದಾರೆಂದು ಕಾಂಗ್ರೆಸ್ ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ