ಉ.ಪ್ರ.ಕ್ಕೆ ಸ್ವಂತ ಮಕ್ಕಳು ಸಾಕು, ದತ್ತುಪುತ್ರರು ಬೇಡ: ಪ್ರಿಯಾಂಕಾ


Team Udayavani, Feb 18, 2017, 3:45 AM IST

PTI2_17_2017_000134A.jpg

ರಾಯ್‌ಬರೇಲಿ: ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ತಮ್ಮ ಮೊದಲ ಚುನಾವಣಾ ಭಾಷಣದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ. “ಉತ್ತರ ಪ್ರದೇಶಕ್ಕೆ ಯಾವುದೇ ದತ್ತುಪುತ್ರರ ಅಗತ್ಯವಿಲ್ಲ. ಈ ರಾಜ್ಯಕ್ಕೆ ಹೊರಗಿನವರನ್ನು ದತ್ತು ತೆಗೆದುಕೊಳ್ಳುವ ದುಃಸ್ಥಿತಿಯೂ ಬಂದಿಲ್ಲ’ ಎಂದು ಹೇಳಿದ್ದಾರೆ.

ನಿನ್ನೆಯಷ್ಟೇ ಪ್ರಧಾನಿ ಮೋದಿ, “ನಾನು ವಾರಾಣಸಿಯ ದತ್ತುಪುತ್ರ’ ಎಂದು ಹೇಳಿಕೊಂಡಿದ್ದರು. ಇದಕ್ಕೆ ತಿರುಗೇಟು ನೀಡಿದ ಪ್ರಿಯಾಂಕಾ, “ಮೋದಿಯವರೇ, ಉತ್ತರ ಪ್ರದೇಶ ವನ್ನು ಆಳಲು ಸ್ವಂತ ಮಕ್ಕಳೇ ಸಾಕು. ಇಲ್ಲಿ ಯಾರೂ ಯುವಕರೇ ಇಲ್ಲ ಅಂತಂದುಕೊಂಡಿದ್ದೀರಾ? ರಾಹುಲ್‌ ಮತ್ತು ಅಖೀಲೇಶ್‌ ಯಾದವ್‌ ಈಗಾಗಲೇ ಇಲ್ಲಿನವರ ಹೃದಯದಲ್ಲಿ ನೆಲೆಯೂರಿದ್ದಾರೆ. ಇಲ್ಲಿನ ಪ್ರತಿ ಯುವಕರಿಗೂ ರಾಜ್ಯವನ್ನು ಪ್ರಗತಿ ದಾರಿಗೆ ಕೊಂಡೊಯ್ಯುವ ಕಸುವಿದೆ’ ಎಂದು ಹೇಳಿದ್ದಾರೆ.

ರಾಜೀವ್‌ ಮಾದರಿ: “ಮೋದಿ ಕ್ಷೇತ್ರ ವಾರಾಣಸಿಯ ಜನತೆಯನ್ನು ಕೇಳಿ, ಅಲ್ಲಿ ಹುಟ್ಟಿಕೊಂಡಿದ್ದು ಬರೀ ಪೊಳ್ಳು ಭರವಸೆಗಳೇ. ಪ್ರಧಾನಿಯಾಗಿ ನೀವು ಮೂರು ವರ್ಷದಿಂದ ಅಲ್ಲೇನು ಪ್ರಗತಿ ಮಾಡಿದ್ದೀರಿ? ಅದೇ ಅಮೇಠಿ ಜನರನ್ನು ಕೇಳಿ, ರಾಜೀವ್‌ ಗಾಂಧಿ ಅವರು ಪ್ರಧಾನಿ ಆಗಿದ್ದಾಗ ಕ್ಷೇತ್ರವನ್ನು ಹೇಗೆಲ್ಲ ಪ್ರಗತಿಗೆ ಕೊಂಡೊಯ್ದಿದ್ದರು ಎಂದು ಅವರೇ ಹೇಳುತ್ತಾರೆ’ ಎಂದು ತಂದೆಯನ್ನು ಸ್ಮರಿಸುವ ಮೂಲಕ ಮೋದಿ ಅವರನ್ನು ವ್ಯಂಗ್ಯವಾಡಿದರು. 

ಶಾರುಖ್‌ನಂತೆ ಭರವಸೆ ಕೊಟ್ಟ ಪಿಎಂ ಮೋದಿ: “ನರೇಂದ್ರ ಮೋದಿ ಆರಂಭದಲ್ಲಿ ಡಿಡಿಎಲ್‌ಜೆ ಸಿನಿಮಾದ ಶಾರುಖ್‌ಖಾನ್‌ನಂತೆ ಅಚ್ಛೇ ದಿನ್‌ ಭರವಸೆ ಕೊಟ್ಟರು. ಆದರೆ, ಆ ಭರವಸೆ ಯನ್ನು ಈಡೇರಿಸದೆ ಶೋಲೆಯ ಗಬ್ಬರ್‌ಸಿಂಗ್‌ನಂತೆ ಕಾಣಿಸುತ್ತಿದ್ದಾರೆ’! ಮೋದಿ ಅವರನ್ನು ಸಿನಿಮೀಯ ಮಾತಿ ನಲ್ಲಿ ಟೀಕಿಸಿದ್ದು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ಗಾಂಧಿ.

ದತ್ತುಪುತ್ರ’ಕ್ಕೆ ತಿರುಗೇಟು: “ಮೋದಿ ಎಲ್ಲಿಗೆ ಹೋಗಲಿ, ಆ ಪ್ರದೇಶಕ್ಕೆ ಹೋಲಿಸಿಕೊಂಡು ಮಾತಾಡುತ್ತಾರೆ. ವಾರಾಣಸಿಯ ದತ್ತುಪುತ್ರ ಎಂದು ಕರೆದುಕೊಂಡಿದ್ದಾರೆ. ಸಂಬಂಧ ಕಲ್ಪಿಸಿಕೊಳ್ಳುವುದರಿಂದ ಯಾವುದೇ ಅಭಿವೃದ್ಧಿ ಆಗದು’ ಎಂದು ಮೋದಿ ಅವರ “ದತ್ತುಪುತ್ರ’ ಹೇಳಿಕೆಗೆ ರಾಹುಲ್‌ ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.