ಮತ್ತೆ ಕಸಬರಿಕೆ ಎತ್ತಿದ ಪ್ರಿಯಾಂಕಾ!
Team Udayavani, Oct 10, 2021, 6:12 AM IST
ಲಕ್ನೋ: ಲಖೀಂಪುರ ಘಟನೆ ಬಳಿಕ ಪೊಲೀಸ್ ವಶದಲ್ಲಿದ್ದಾಗ ಅತಿಥಿಗೃಹವನ್ನು ಗುಡಿಸಿ ಸುದ್ದಿಯಾಗಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಮತ್ತೆ ಕಸಬರಿಕೆ ಹಿಡಿದಿದ್ದಾರೆ!
ಶನಿವಾರ ಲಕ್ನೋದ ದಲಿತ ಸಮುದಾಯದ ಕಾಲನಿಗೆ ದಿಢೀರ್ ಭೇಟಿ ನೀಡಿದ ಅವರು, ಅಲ್ಲಿನ ಮಹಿಳೆಯರೊಂದಿಗೆ ತಾವೂ ಕಸ ಗುಡಿಸಿದ್ದಾರೆ.
“ಪ್ರಿಯಾಂಕಾ ಅವರು ಕಸ ಗುಡಿಸಲಷ್ಟೇ ಅರ್ಹರಾಗುವಂತೆ ಜನರು ಮಾಡುತ್ತಾರೆ’ ಎಂದು ಇತ್ತೀಚೆಗೆ ಉ.ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದರು. ಅದಕ್ಕೆ ಪ್ರತಿಯಾಗಿ ಪ್ರಿಯಾಂಕಾ ದಲಿತ ಕಾಲನಿಗೆ ಭೇಟಿ ನೀಡಿದ್ದಾರೆ. ಜತೆಗೆ, “ಸಿಎಂ ಯೋಗಿ ಅವರು ಇಂಥ ಹೇಳಿಕೆ ನೀಡುವ ಮೂಲಕ ನನಗೆ ಮಾತ್ರ ಅವಮಾನ ಮಾಡಿಲ್ಲ, ಸಫಾಯಿ ಕರ್ಮಚಾರಿಗಳಾಗಿ ದುಡಿಯುವ ಕೋಟಿಗಟ್ಟಲೆ ಸೋದರ- ಸೋದರಿಯರಿಗೆ ಅವಮಾನ ಮಾಡಿ
ದ್ದಾರೆ. ಕಸಬರಿಕೆಯು ಸರಳತೆ ಮತ್ತು ಸ್ವಾಭಿಮಾನದ ಸಂಕೇತ. ದೇಶದ ಕೋಟ್ಯಂತರ ನೈರ್ಮಲ್ಯ ಕಾರ್ಮಿಕರು ಪ್ರತೀ ದಿನ ಕಸಬರಿಕೆಯಿಂದ ಕೊಳಕನ್ನು ಸ್ವಚ್ಛ ಮಾಡುತ್ತಾರೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಶಿಕ್ಷಕ, ಪದವೀಧರ ಕ್ಷೇತ್ರಗಳ ಚುನಾವಣೆ: ಬಿಜೆಪಿ ಉಸ್ತುವಾರಿಗಳ ನೇಮಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ