ಖಲಿಸ್ತಾನ ಬರಹ ಅಳಿಸಿದ ದೆಹಲಿ ಪೊಲೀಸರು
Team Udayavani, Jan 19, 2023, 11:00 PM IST
ನವದೆಹಲಿ: ಇಲ್ಲಿನ ಪಶ್ಚಿಮ ವಿಹಾರದ ಗೋಡೆಗಳ ಮೇಲೆ ಬರೆಯಲಾಗಿದ್ದ ದೇಶವಿರೋಧಿ ಬರಹಗಳನ್ನು ದೆಹಲಿ ಪೊಲೀಸರು ಗುರುವಾರ ಅಳಿಸಿ ಹಾಕಿದ್ದಾರೆ.
“ಖಲಿಸ್ತಾನ ಜಿಂದಾಬಾದ್’, ರೆಫೆರೆಂಡಮ್ 2020′ ಎಂದು ಬರೆಯಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಪೊಲೀಸ್ ವಕ್ತಾರೆ ಸುಮನ್ ನಲ್ವಾ, ಪ್ರತ್ಯೇಕ ಸಿಖ್ ರಾಷ್ಟ್ರಕ್ಕಾಗಿ ಆಗ್ರಹಿಸುವ ಖಲಿಸ್ತಾನ ಚಳವಳಿಯನ್ನು ಈಗಾಗಲೇ ನಿಷೇಧಿಸಲಾಗಿದೆ.
ಹಾಗೆಯೇ ಸಿಖ್ ಫಾರ್ ಜಸ್ಟೀಸ್ ಸಂಘಟನೆಯೂ ನಿಷೇಧಕ್ಕೊಳಗಾಗಿದೆ. ಕೆಲವು ವ್ಯಕ್ತಿಗಳು ಗೋಡೆಗಳ ಮೇಲೆ ದೇಶವಿರೋಧಿ ಹೇಳಿಕೆಗಳನ್ನು ಬರೆದಿದ್ದಾರೆ, ಆದರೆ ಇದರಿಂದ ಭದ್ರತೆಗೇನು ಸಮಸ್ಯೆಯಿಲ್ಲ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ