![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಐಬಿಗಳ ಖಾಸಗೀಕರಣಕ್ಕೆ ನಿಷೇಧ
Team Udayavani, Jul 7, 2018, 6:00 AM IST
![2.jpg](https://www.udayavani.com/wp-content/uploads/2018/07/7/2-309x465.jpg)
ನವದೆಹಲಿ: ದಟ್ಟ ಕಾಡಿನ ಮಧ್ಯೆ ಇರುವ ವಿಶ್ರಾಂತಿ ಗೃಹಗಳು ಹಾಗೂ ಅರಣ್ಯ ಇಲಾಖೆ ಬಂಗಲೆಗಳನ್ನು (ಐಬಿ) ಖಾಸಗಿಯವರಿಗೆ ವಹಿಸಬಾರದು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಖಾಸಗಿ ಸಹ ಭಾಗಿತ್ವದ ಹೆಸರಿನಲ್ಲಾಗಲೀ ಅಥವಾ ಯಾವು ದೇ ಹೆಸರಿನಲ್ಲಿ ಖಾಸಗಿಯವರಿಗೆ ಅಥವಾ ವಾಣಿಜ್ಯ ಸಂಸ್ಥೆಗಳಿಗೆ ಇದರ ಉಸ್ತುವಾರಿ ನೀಡ ಬಾರದು ಎಂದು ತೀರ್ಪಿನಲ್ಲಿ ವಿವರಿಸಿದೆ.
ಈ ಸಂಬಂಧ ಕೇಂದ್ರೀಯ ಸಬಲೀಕರಣ ಸಮಿತಿ (ಸಿಇಸಿ) ರೂಪಿಸಿದ ಮಾನದಂಡವನ್ನು ನ್ಯಾಯಪೀಠ ಅನುಮೋದಿಸಿದೆ. ಬಹುತೇಕ ಐಬಿಗಳು ಪಾರಂಪರಿಕ ಕಟ್ಟಡಗಳಾಗಿದ್ದು, ಇವುಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲು ಸುಧಾರಣೆಯನ್ನು ಅರಣ್ಯ ಇಲಾಖೆಯೇ ಮಾಡಬೇಕು. ಅರಣ್ಯ ಅಧಿಕಾರಿಗಳು ಈ ವಿಶ್ರಾಂತಿ ಗೃಹಗಳಲ್ಲೇ ಉಳಿದುಕೊಳ್ಳ ಬೇಕಾಗುತ್ತದೆ. ಅರಣ್ಯ ರಕ್ಷಣೆಗಾಗಿ ಅರಣ್ಯಾಧಿ ಕಾರಿಗಳ ವಸತಿಗೆ ನಿರ್ಮಿಸಿದ ಬಂಗಲೆಗಳಿವು. ಇವು ಸೀಮಿತ ಸಂಖ್ಯೆಯ ಕೋಣೆಗಳನ್ನು ಹೊಂದಿರುತ್ತವೆ. ಇವುಗಳ ನಿಯಂತ್ರಣ, ರಿಸರ್ವೇಶನ್ ಸೌಲಭ್ಯ ಇಲಾಖೆ ಬಳಿಯೇ ಇರಬೇಕು. ವಿಶೇಷ ಸನ್ನಿವೇಶಗಳಲ್ಲಿ ಇತರರಿಗೆ ಅಗತ್ಯಕ್ಕೆ ಅನುಗುಣವಾಗಿ ಸೀಮಿತ ಅವಧಿಗೆ ಕೋಣೆ ನೀಡಬಹುದು. ಆದರೆ ಅವುಗಳ ನಿಯಂತ್ರಣ ಅಧಿಕಾರ ನೀಡುವಂತಿಲ್ಲ ಎಂದು ಕೋರ್ಟ್ ಹೇಳಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.