ಬೆಳಕಿನ ಹಬ್ಬದಲ್ಲಿ ‘ಸ್ಥಳೀಯ ಅಸ್ಮಿತೆ’ ಬೆಳಗಲಿ

"ಲೋಕಲ್‌ ಫಾರ್‌ ದೀಪಾವಳಿ' ಉತ್ತೇಜಿಸಿ: ಮೋದಿ ಸಲಹೆ

Team Udayavani, Nov 10, 2020, 6:13 AM IST

DEepa

ಸಾಂದರ್ಭಿಕ ಚಿತ್ರ

ಲಕ್ನೋ: ಈ ದೀಪಾವಳಿಯಲ್ಲಿ ಸ್ಥಳೀಯವಾಗಿ ತಯಾರಿಸಲಾದ ವಸ್ತುಗಳನ್ನೇ ಖರೀದಿಸುವ ಮೂಲಕ “ಸ್ಥಳೀಯ ಅಸ್ಮಿತೆ’ಗೆ ಆದ್ಯತೆ ನೀಡಿ. ಇದು ದೇಶದ ಆರ್ಥಿಕತೆಗೆ ಉತ್ತೇಜನ ನೀಡುವಲ್ಲೂ ಸಹಕಾರಿಯಾಗಲಿದೆ. ಸ್ಥಳೀಯ ಸಣ್ಣ ಉದ್ಯಮಿಗಳ ಬಾಳಲ್ಲೂ ಬೆಳಕು ಮೂಡಿಸಲಿದೆ. ಪ್ರಧಾನಿ ಮೋದಿ ದೇಶವಾಸಿಗಳಿಗೆ ಹೀಗೊಂದು ಸಲಹೆ ನೀಡಿದ್ದಾರೆ. ವಾರಾಣಸಿಯಲ್ಲಿ ಸೋಮವಾರ 614 ಕೋ.ರೂ. ಮೊತ್ತದ ಯೋಜನೆಗಳಿಗೆ ಶಿಲಾನ್ಯಾಸ ನಡೆಸಿ ಮಾತನಾಡಿ, ದೇಶ ವಾಸಿಗಳಿಗೆ ಬೆಳಕಿನ ಹಬ್ಬದ ಶುಭಾಶಯ ಕೋರಿದರು. “ಸ್ಥಳೀಯ ಉತ್ಪನ್ನಗಳ ಖರೀದಿ ಸ್ಥಳೀಯ ಅಸ್ಮಿತೆ ಯನ್ನು ಬಲಿಷ್ಠಗೊಳಿಸುವುದು ಮಾತ್ರವಲ್ಲ, ಆ ಉತ್ಪನ್ನ ತಯಾರಕರ ಬಾಳಲ್ಲೂ ಬೆಳಕು ಹೊಮ್ಮಿಸಲಿದೆ’ ಎಂದರು.

ಉತ್ತಮ ಸಂದೇಶ ರವಾನೆ
ಸ್ಥಳೀಯ ಉತ್ಪನ್ನಗಳ ಖರೀದಿಗೆ ಪ್ರೋತ್ಸಾಹ ನೀಡುವಂಥ “ವೋಕಲ್‌ ಫಾರ್‌ ಲೋಕಲ್‌’ ಮಂತ್ರದೊಂದಿಗೆ ಈಗ “ದೀಪಾವಳಿ ಗಾಗಿ ಸ್ಥಳೀಯತೆ’ ಎಂಬ ಮಂತ್ರವೂ ಅನು ರಣಿಸತೊಡಗಿದೆ. ಒಬ್ಬ ವ್ಯಕ್ತಿ ಹೆಮ್ಮೆಯಿಂದ ಸ್ಥಳೀಯ ಉತ್ಪನ್ನಗಳನ್ನು ಖರೀದಿಸಿದಾಗ ಅಂಥ ಉತ್ಪನ್ನಗಳ ಬಗ್ಗೆ ಜನರು ಮಾತನಾಡತೊಡಗುತ್ತಾರೆ, ಹೊಗಳ ತೊಡಗುತ್ತಾರೆ. ಸ್ಥಳೀಯ ವಸ್ತು ಗಳೇ ಚೆನ್ನಾಗಿರುತ್ತವೆ ಎಂಬ ಸಂದೇಶವೂ ರವಾನೆ ಯಾಗುತ್ತದೆ. ಈ ಸಂದೇಶ ಬಹಳ ದೂರದ ವರೆಗೆ ಹೋಗುತ್ತದೆ ಎಂದೂ ಮೋದಿ ಹೇಳಿದ್ದಾರೆ.

ದೀಪವಷ್ಟೇ ಅಲ್ಲ
“ಲೋಕಲ್‌ ಫಾರ್‌ ದೀಪಾವಳಿ’ ಎಂದರೆ ದೀಪಗಳ ಖರೀದಿಯಷ್ಟೇ ಅಲ್ಲ, ಹಬ್ಬಕ್ಕೆ ನೀವು ಬಳಸುವ ಪ್ರತಿಯೊಂದು ವಸ್ತು ವನ್ನೂ ಸ್ಥಳೀಯ ತಯಾರಕರಿಂದಲೇ ಖರೀದಿಸಿ. ಅದರಿಂದ ಅದನ್ನು ಅವರಿಗೂ ಉತ್ತೇಜನ ಸಿಗುತ್ತದೆ ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ.

ಸ್ಥಳೀಯ ಆರ್ಥಿಕತೆಗೆ “ಹಬ್ಬ’
ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ಹಳಿ ತಪ್ಪಿದೆ. ಪರಿಸರಸ್ನೇಹಿ ಯಾಗಿ ಹಬ್ಬ ಆಚರಿಸುವುದರ ಜತೆಗೆ ಸಣ್ಣ ವ್ಯಾಪಾರಿಗಳ ಕಣ್ಣಲ್ಲಿ “ಸಂಭ್ರಮದ ಬೆಳಕು’ ಮೂಡಿಸಲು ಪ್ರಯತ್ನಿಸಬಹುದು.

ಗೋಮಯ ದೀಪ
ದೇಸೀ ಸಂಸ್ಕೃತಿಯ ಪ್ರತೀಕವಾದ ಗೋಮಯ ದೀಪಗಳಂತಹ ಉತ್ಪನ್ನಗಳ ಖರೀದಿಗೆ ಒಲವು ತೋರಬಹುದು.

ಹೋಂ ಮೇಡ್‌ ಚಾಕೊಲೇಟ್‌
ಈ ದೀಪಾವಳಿಗೆ ನಮ್ಮ ಸುತ್ತಮುತ್ತ ಹೆಂಗಳೆಯರು ಮನೆಯಲ್ಲೇ ತಯಾರಿಸಿದ ಚಾಕೊಲೇಟ್‌ ಕೊಳ್ಳೋಣ. ಬೆಂಗಳೂರು, ಮಂಗಳೂರು, ಕೊಡಗು ಸಹಿತ ವಿವಿಧೆಡೆ ಹೋಂ ಮೇಡ್‌ ಚಾಕೊಲೇಟ್‌ಗಳು ಲಭ್ಯವಿವೆ.

ಆಕಾಶಬುಟ್ಟಿ
ವಿದೇಶಿ ಮೂಲದ ಆಕಾಶಬುಟ್ಟಿಗಳು ಮಾರುಕಟ್ಟೆಯಲ್ಲಿ ಲಭ್ಯ. ಆದರೆ ಇಂತಹ ಉತ್ಪನ್ನಗಳಿಗೆ ಮನಸೋಲದೆ ಸ್ವದೇಶದಲ್ಲೆ ತಯಾರಾದ ಆಕಾಶ ಬುಟ್ಟಿಗಳನ್ನು ಖರೀದಿಸಬಹುದು. ಮನೆಯಲ್ಲಿ ನಾವೇ ತಯಾರಿಸಬಹುದು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.