ಸ್ಥಳೀಯ ಉತ್ಪನ್ನಗಳ ಪ್ರಚಾರ ಮಾಡಿ: ಬಾಲ ಪುರಸ್ಕಾರ ವಿಜೇತರಿಗೆ ಪ್ರಧಾನಿ ಮೋದಿ ಸಲಹೆ


Team Udayavani, Jan 25, 2022, 6:40 AM IST

ಸ್ಥಳೀಯ ಉತ್ಪನ್ನಗಳ ಪ್ರಚಾರ ಮಾಡಿ: ಬಾಲ ಪುರಸ್ಕಾರ ವಿಜೇತರಿಗೆ ಪ್ರಧಾನಿ ಮೋದಿ ಸಲಹೆ

ಹೊಸದಿಲ್ಲಿ: ಸ್ಥಳೀಯ ಉತ್ಪನ್ನಗಳ ಬಳಕೆ ಮತ್ತು ಪ್ರಚಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಪುನರುಚ್ಚರಿಸಿದ್ದಾರೆ. ಪ್ರಸಕ್ತ ಸಾಲಿನ “ಪ್ರಧಾನ­ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ ಗೌರವಕ್ಕೆ ಪಾತ್ರ­ರಾದವರ ಜತೆ ಸೋಮವಾರ ಸಂವಾದ ನಡೆಸಿದಾಗಲೂ ಈ ಅಂಶ ಪ್ರಸ್ತಾಪಿಸಿದ್ದಾರೆ.

ನೇತಾಜಿ ಸುಭಾಶ್ಚಂದ್ರಬೋಸ್‌ ಅವರ ಹಾಲೋಗ್ರಾಂ ಪ್ರತಿಮೆ ಅನಾವರಣ ಪ್ರಸ್ತಾಪಿಸಿದ ಪ್ರಧಾನಿ “ಕರ್ತವ್ಯ ಮತ್ತು ದೇಶವೇ ಮೊದಲು ಎಂಬ ತತ್ವವನ್ನು ನೇತಾಜಿಯಿಂದ ಕಲಿಯ ಬಹುದು. ಅದಕ್ಕಾಗಿ ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯಬೇಕಾಗಿದೆ’ ಎಂದರು.

ಸ್ಥಳೀಯವಾಗಿ ಉತ್ಪಾದನೆಗೊಳ್ಳುವ ವಸ್ತುಗಳಿಗೆ ಹೆಚ್ಚಿನ ಪ್ರಚಾರ ಮತ್ತು ಬೆಂಬಲ ನೀಡುವ ನಿಟ್ಟಿನಲ್ಲಿ ಪ್ರಶಸ್ತಿ ಪುರಸ್ಕೃತರು ತಮ್ಮ ತಮ್ಮ ಮನೆಗಳಲ್ಲಿ ಬಳಕೆ ಮಾಡುತ್ತಿರುವ ವಿದೇಶಿ ವಸ್ತುಗಳನ್ನು ಪಟ್ಟಿ ಮಾಡಬೇಕು. ಕೇಂದ್ರದ ಯೋಜನೆಗಳು ಯುವಕರನ್ನು ಕೇಂದ್ರೀಕರಿ­ಸಿಯೇ ಜಾರಿಯಾಗುತ್ತಿದೆ ಎಂದರು. ಜತೆಗೆ ಜಗತ್ತಿನ ಪ್ರಮುಖ ಕಂಪೆನಿಗಳ ಮುಖ್ಯಸ್ಥರು ಭಾರತೀಯರೇ ಆಗಿದ್ದಾರೆ ಎಂದರು.

ಇದನ್ನೂ ಓದಿ:ಹುತಾತ್ಮ ಸಂದೀಪ್‌ ಉನ್ನಿಕೃಷ್ಣನ್‌ ಜೀವನಾಧಾರಿತ ಚಿತ್ರ ಬಿಡುಗಡೆ ಮುಂದಕ್ಕೆ

ಡಿಜಿಟಲ್‌ ಪ್ರಮಾಣ ಪತ್ರ
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ವಿಜೇತರಿಗೆ ಪ್ರಸಕ್ತ ಸಾಲಿನಿಂದ ಡಿಜಿಟಲ್‌ ಪ್ರಮಾಣ ಪತ್ರ ಸಿಗಲಿದೆ. ಬ್ಲಾಕ್‌ಚೈನ್‌ ತಂತ್ರಜ್ಞಾನವನ್ನು ಉಪಯೋಗಿ­ಸಿಕೊಂಡು, ಪ್ರಶಸ್ತಿಯನ್ನು ನೀಡಲಾಗಿದೆ.

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.