ಬಂಧನದಿಂದ ರಕ್ಷಣೆ ಕೋರಿ ನೂಪುರ್ ಶರ್ಮಾ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆ
Team Udayavani, Jul 18, 2022, 9:20 PM IST
ನವದೆಹಲಿ: ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮೊಹಮ್ಮದ್ ಕುರಿತು ನೀಡಿದ್ದ ಹೇಳಿಕೆಗಳ ಹಿನ್ನೆಲೆ ಒಟ್ಟು 9 ಸ್ಥಳಗಳಲ್ಲಿ ಎಫ್ಐಆರ್ ದಾಖಲಾಗಿದ್ದು, ಅವೆಲ್ಲವನ್ನೂ ಒಗ್ಗೂಡಿಸಬೇಕೆಂದು ಅವರು ಸೋಮವಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಹಾಗೆಯೇ ಬಂಧನದಿಂದ ರಕ್ಷಣೆ ನೀಡಬೇಕೆಂದೂ ಮನವಿ ಮಾಡಿದ್ದಾರೆ. ನೂಪುರ್ ಈ ಹಿಂದೆಯೂ ಇದೇ ವಿಚಾರವಾಗಿ ಸುಪ್ರೀಂ ನ್ಯಾಯಪೀಠಕ್ಕೆ ಅರ್ಜಿ ಸಲ್ಲಿಸಿದ್ದರು.
ಆದರೆ ನ್ಯಾಯಾಲಯವು ನೂಪುರ್ ವಿರುದ್ಧ ಕಟುವಾದ ಮಾತುಗಳನ್ನಾಡಿತ್ತು. “ನಾಲಿಗೆ ಹರಿಬಿಟ್ಟು, ಬೇಜವಾಬ್ದಾರಿ ಹೇಳಿಕೆ ಕೊಡಲಾಗಿದೆ’ ಎಂದು ಹೇಳಿತ್ತು. ಅದಾದ ನಂತರ ನೂಪುರ್ ಅರ್ಜಿ ವಾಪಸು ಪಡೆದಿದ್ದರು. ಇದೀಗ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಅವರ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ವಿಚಾರಣೆ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್