ಉತ್ತರಪ್ರದೇಶದ ಅಯೋಧ್ಯೆಯಲ್ಲಿನ ವಾರ್ಡ್ಗಳಿಗೆ ಶೀಘ್ರ ರಾಮಭಕ್ತರ ಹೆಸರು?
Team Udayavani, Jul 5, 2022, 10:40 PM IST
ಲಕ್ನೋ: ಉತ್ತರಪ್ರದೇಶದ ಅಯೋಧ್ಯೆಯಲ್ಲಿನ ವಾರ್ಡ್ಗಳಿಗೆ ರಾಮ ಮಂದಿರ ಹೋರಾಟಗಾರರ ಹೆಸರನ್ನು ಇಡುವಂತೆ ಕೋರಿ ಅಯೋಧ್ಯೆ ನಗರ ಪಾಲಿಕೆಯು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.
ರಾಮ ಮಂದಿರಕ್ಕಾಗಿ ಹೋರಾಡಿದ ಕಲ್ಯಾಣ್ ಸಿಂಗ್, ಅಶೋಕ್ ಸಿಂಘಾಲ್, ಮಹಂತ ಅಭಿರಾಮ್ ದಾಸ್ ಸೇರಿ ಮುಂತಾದವರು ಹೆಸರಿಡುವಂತೆ ಕೋರಲಾಗಿದೆ.
ಹಾಗೆಯೇ ರಥೆÌàಲಿ ವಾರ್ಡ್ಗೆ ಶಹೀದ್ ವೀರ್ ಅಬ್ದುಲ್ ಹಮೀದ್ ವಾರ್ಡ್, ಬೇಗಂಗಜ್ ಗಡಯ್ಯ ವಾರ್ಡ್ಗೆ ಅಂಬೇಡ್ಕರ್ ವಾರ್ಡ್, ಫತೇಹ್ಗಂಜ್ ವಾರ್ಡ್ಗೆ ಜಯಪ್ರಕಾಶ್ ನಾರಾಯಣ್ ವಾರ್ಡ್, ಹೈದರ್ಗಂಜ್ ವಾರ್ಡ್ಗೆ ನಾನಕ್ಪುರ್ ವಾರ್ಡ್ ಎಂದು ಮರುನಾಮಕರಣ ಮಾಡಲು ಮನವಿ ಸಲ್ಲಿಸಲಾಗಿದೆ. ಅಯೋಧ್ಯೆಯಲ್ಲಿ ಒಟ್ಟು 60 ವಾರ್ಡ್ಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ