ಜಿಲೇಬಿ ತಿನ್ನುತ್ತಿದ್ದವರು ಕಾಣೆಯಾಗಿದ್ದಾರೆ: ಗಂಭೀರ್ ವಿರುದ್ಧ ಯಾಕೆ ಈ ಪ್ರತಿಭಟನೆ?
Team Udayavani, Nov 17, 2019, 11:25 AM IST
ಹೊಸದಿಲ್ಲಿ: ಮಾಜಿ ಕ್ರಿಕೆಟರ್ ಮತ್ತು ಪೂರ್ವ ದೆಹಲಿಯ ಸಂಸದ ಗೌತಮ್ ಗಂಭಿರ್ ಅವರು ಕಾಣೆಯಾಗಿದ್ದಾರಂತೆ! ಗಂಭೀರ್ ಕಾಣೆಯಾಗಿದ್ದೆರೆಂಬ ಗೋಡೆ ಬರಹಗಳು ದಿಲ್ಲಿಯಲ್ಲಿ ರಾರಾಜಿಸುತ್ತಿದೆ.
ಕಾಣೆಯಾಗಿದ್ದರೆ. ಈ ವ್ಯಕ್ತಿಯನ್ನು ನೀವು ಎಂದಾದರೂ ನೋಡಿದ್ದೀರಾ? ಇಂಧೋರ್ ನಲ್ಲಿ ಜಿಲೇಬಿ ತಿನ್ನುತ್ತಿದ್ದಾಗ ಇವರನ್ನು ಕೊನೆಯದಾಗಿ ನೋಡಿದ್ದು ಎಂಬ ಒಕ್ಕಣೆಯುಳ್ಳ ಪೋಸ್ಟರ್ ಗಳನ್ನು ದಿಲ್ಲಿಯ ಮರಗಳಿಗೆ ಅಂಟಿಸಲಾಗಿದೆ.
ಶುಕ್ರವಾರ ದೆಹಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಸಭೆಗೆ ಗೈರು ಹಾಜರಾಗಿದ್ದ ಗೌತಮ್ ಗಂಭೀರ್ ಇಂಧೋರ್ ನಲ್ಲಿ ನಡೆದ ಟೆಸ್ಟ್ ಪಂದ್ಯದ ವೀಕ್ಷಕ ವಿವರಣೆಯಲ್ಲಿ ಭಾಗವಹಿಸಿದ್ದರು. ಅದರಲ್ಲೂ ಗಂಭೀರ್ ಅಲ್ಲಿ ಜಿಲೇಬಿ ತಿನ್ನುವ ಫೋಟೋ ಭಾರಿ ವೈರಲ್ ಆಗಿತ್ತು.
ಇದೇ ಕಾರಣಕ್ಕಾಗಿ ಗಂಭೀರ್ ಭಾರಿ ಟೀಕೆಗಳನ್ನು ಎದುರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ