ಶಬರಿಮಲೆಯಲ್ಲಿ ಪ್ರತಿಭಟನೆ, ಘರ್ಷಣೆ;ಮಾಧ್ಯಮ ಪ್ರತಿನಿಧಿಗಳಿಗೆ ಗಾಯ
Team Udayavani, Nov 6, 2018, 10:21 AM IST
ಶಮರಿಮಲೆ: ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ ನೀಡುವಂತೆ ಆದೇಶಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ ಅನಂತರ ಎರಡನೇ ಬಾರಿಗೆ ಸೋಮವಾರ ಪೊಲೀಸರ ಸರ್ಪಗಾವಲಿ ನಲ್ಲಿ ದೇಗುಲದ ಬಾಗಿಲು ತೆರೆಯಲಾಗಿದ್ದು ಮಂಗಳವಾರ ಪ್ರತಿಭಟನೆಗಳು ನಡೆದಿದ್ದು, ಸಣ್ಣ ಪ್ರಮಾಣದ ಘರ್ಷಣೆಗಳು ನಡೆದು ಮಾಧ್ಯಮ ಪ್ರತಿನಿಧಿಗಳು ಗಾಯಗೊಂಡಿದ್ದಾರೆ.
ವರದಿಯಾದಂತೆ ಸಾವಿರಾರು ಮಂದಿ ಮಹಿಳೆಯರಿಗೆ ಪ್ರವೇಶ ನೀಡಬಾರದು ಎಂದು ಪ್ರತಿಭಟನೆಗಳನ್ನು ನಡೆಸುತ್ತಿದ್ದು, ಛಾಯಾಚಿತ್ರ ಪತ್ರಕರ್ತರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
52 ವರ್ಷ ಪ್ರಾಯದ ಮಹಿಳೆಯೊಬ್ಬರು ಪುತ್ರನೊಂದಿಗೆ ದೇವಾಲಯಕ್ಕೆ ಆಗಮಿಸಿದ್ದು ಈ ವೇಳೆ ವಿರೋಧ ವ್ಯಕ್ತವಾಗಿದ್ದು, ಅವರಿಬ್ಬರನ್ನು ಪೊಲೀಸ್ ಭದ್ರತೆಯಲ್ಲಿ ಠಾಣೆಗೆ ಕರೆದೊಯ್ಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ