ಆರೋಪ ಸಾಬೀತುಪಡಿಸದಿದ್ದರೆ ಮೋದಿ ಬಸ್ಕಿ ತೆಗೆಯಬೇಕು: ಮಮತಾ ಬ್ಯಾನರ್ಜಿ
Team Udayavani, May 9, 2019, 6:53 PM IST
ಕೋಲ್ಕತ : ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತೀಯ ಜನತಾ ಪಕ್ಷ , ದೇಶಕ್ಕಿರುವ ಅತೀ ದೊಡ್ಡ ಎರಡು ಬೆದರಿಕೆಗಳು ಎಂದು ಹೇಳಿದ ಒಂದು ದಿನದ ತರುವಾಯ ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ತೃಣ ಮೂಲ ಕಾಂಗ್ರೆಸ್ ಮತ್ತು ಕಲ್ಲಿದ್ದಲು ಮಾಫಿಯಾ ನಡುವೆ ನಂಟಿದೆ ಎಂದು ಮಾಡಿರುವ ಆರೋಪವನ್ನು ಪ್ರಧಾನಿ ಮೋದಿ ಸಾಬೀತು ಪಡಿಸಬೇಕು; ಇಲ್ಲದಿದ್ದರೆ ಅವರು ಸಾರ್ವಜನಿಕವಾಗಿ ನೂರು ಬಸ್ಕಿ ತೆಗೆಯಬೇಕು ಎಂದು ಸವಾಲು ಹಾಕಿದ್ದಾರೆ.
ಒಂದೊಮ್ಮೆ ಮೋದಿ ಟಿಎಂಸಿ ವಿರುದ್ಧದ ಆರೋಪವನ್ನು ಸಾಬೀತು ಪಡಿಸಿದರೆ ತಾನು ಎಲ್ಲ 42 ಕ್ಷೇತ್ರಗಳ ತನ್ನ ಅಭ್ಯರ್ಥಿಗಳನ್ನು ತಾನು ಹಿಂಪಡೆಯುತ್ತೇನೆ ಎಂದು ಇಂದು ಬಂಕುರಾ ರಾಲಿಯಲ್ಲಿ ಮಮತಾ ಗುಡುಗಿದರು.
ನಿನ್ನೆ ಬುಧವಾರ ಮಮತಾ ಅವರು ರಾಲಿಯಲ್ಲಿ ಮಾತನಾಡುತ್ತಾ, ಜನರು ಮೋದಿಯನ್ನು ಅಧಿಕಾರದಿಂದ ಕಿತ್ತು ಹಾಕಬೇಕು; ಯಾಕೆಂದರೆ ಅವರು ಮತ್ತು ಅವರ ಬಿಜೆಪಿ ದೇಶದ ಅತೀ ದೊಡ್ಡ ಬೆದರಿಕೆಗಳಾಗಿವೆ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
Hong Kong ಎವರೆಸ್ಟ್, ಎಂಡಿಎಚ್ ಮಸಾಲೆ ಬ್ಯಾನ್
MUST WATCH
ಹೊಸ ಸೇರ್ಪಡೆ
Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
Police Raid: 346 ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ
Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್ ದಾಖಲು