ಸಮಯಪ್ರಜ್ಞೆಯಿಂದ ಬಚಾವಾದ ಪ್ರವಾಸಿಗರು
Team Udayavani, Oct 3, 2018, 3:05 AM IST
ಸೇಲಂ: ತಮಿಳುನಾಡಿನ ಸೇಲಂನಲ್ಲಿರುವ ಅನೈವರಿ ಜಲಪಾತಕ್ಕೆ ಪಿಕ್ನಿಕ್ಗೆ ತೆರಳಿದ್ದ ಸುಮಾರು 200 ಮಂದಿ ಪ್ರವಾಸಿಗರು ಸಮಯಪ್ರಜ್ಞೆಯಿಂದಾಗಿ ಪ್ರವಾಹದಿಂದ ಬಚಾವಾಗಿದ್ದಾರೆ.
ನೀರಿನ ರಭಸ ಹೆಚ್ಚುತ್ತಿದ್ದಂತೆಯೇ ಮಾನವ ಸರಪಣಿ ರಚಿಸಿ ಎಲ್ಲರೂ ಬಚಾವಾಗಿದ್ದಾರೆ. ಈ ಪೈಕಿ 10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಜಾದಿನವಾಗಿದ್ದರಿಂದ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. ಹಠಾತ್ತನೆ ನೀರು ಏರಿ ಮಂಡಿಯೆತ್ತರಕ್ಕೆ ಬರುತ್ತಿದ್ದಂತೆಯೇ ಭೀತಿಯಿಂದ ಕೂಗಿಕೊಂಡರು. ಆದರೆ ಈ ಪೈಕಿ ಕೆಲವರ ಮುಂಜಾಗ್ರತೆಯಿಂದ ಎಲ್ಲರೂ ಕೈ ಕೈ ಹಿಡಿದುಕೊಂಡು ನೀರಿನ ರಭಸಕ್ಕೆ ಕೊಚ್ಚಿಹೋಗದಂತೆ ರಕ್ಷಿಸಿಕೊಂಡರು. ಇನ್ನು ಕೆಲವರು ಬಳಿಯಿದ್ದ ಬಂಡೆಯನ್ನು ಅಪ್ಪಿ ಹಿಡಿದು ರಕ್ಷಣೆ ಪಡೆದರು. ನೀರಿನ ಪ್ರಮಾಣ ಇಳಿದ ಅನಂತರ ಎಲ್ಲರೂ ಸುರಕ್ಷಿತ ಸ್ಥಳಕ್ಕೆ ತೆರಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?