ರಾಜ್ಯಸಭಾ ಕಲಾಪ ನಡೆಸಿಕೊಟ್ಟ ಪಿ.ಟಿ.ಉಷಾ
Team Udayavani, Feb 9, 2023, 7:30 PM IST
ನವದೆಹಲಿ: ಮಾಜಿ ಓಟದ ದಂತಕಥೆ, ಪಯ್ಯೋಳಿ ಎಕ್ಸ್ಪ್ರೆಸ್ ಪಿ.ಟಿ.ಉಷಾ ಇನ್ನೊಂದು ಎತ್ತರಕ್ಕೆ ಏರಿದ್ದಾರೆ. ಕಳೆದ ವರ್ಷ ರಾಜ್ಯಸಭೆ ನಾಮನಿರ್ದೇಶಿತ ಸದಸ್ಯೆಯಾಗಿ ಆಯ್ಕೆಯಾಗಿದ್ದ ಅವರು ಗುರುವಾರ ಕಲಾಪ ನಿರ್ವಹಿಸುವ ಹೊಣೆ ನಿರ್ವಹಿಸಿದ್ದಾರೆ.
ಸಭಾಪತಿ ಹಾಗೂ ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ಉಪ ಸಭಾಪತಿ ಹರಿವಂಶ ನಾರಾಯಣ ಸಿಂಗ್ ಅನುಪಸ್ಥಿತಿಯಲ್ಲಿ ಕಲಾಪಗಳನ್ನು ನಡೆಸಿಕೊಡುವ ಹೊಣೆ ಉಷಾ ಅವರದ್ದಾಗಿತ್ತು. ಇದೇ ಮೊದಲ ಬಾರಿಗೆ ಅವರು ಜವಾಬ್ದಾರಿ ಹೊತ್ತುಕೊಂಡಿದ್ದರು. ಈ ಬಗ್ಗೆ ಟ್ವೀಟ್ ಮಾಡಿದ ಅವರು, ದೊಡ್ಡ ಅಧಿಕಾರವಿದ್ದಾಗ, ದೊಡ್ಡ ಜವಾಬ್ದಾರಿಯೂ ಇರುತ್ತದೆ ಎಂದು ಫ್ರಾಂಕ್ಲಿನ್ ರೂಸ್ವೆಲ್ಟ್ ಹೇಳಿದ್ದರು. ರಾಜ್ಯಸಭಾ ಕಲಾಪ ನಡೆಸುವ ಪೀಠಕ್ಕೆ ಏರಿದಾಗ ನನಗೆ ಇದು ಅರಿವಾಯಿತು. ಇಲ್ಲೂ ಮೈಲುಗಲ್ಲುಗಳನ್ನು ನಿರ್ಮಿಸುವ ಭರವಸೆ ಇದೆ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್