ಮಗಳ ಸಹಪಾಠಿಗೆ ವಿಷ; ಕ್ಲಾಸ್‌ನಲ್ಲಿ ಮೊದಲಿಗನಾಗಿದ್ದ ಎಂಬುದೇ ಕಾರಣ

ಸ್ಪರ್ಧೆಯ ಅತಿರೇಕಕ್ಕೆ ಬಾಲಕ ಬಲಿ, ಪಾನೀಯಕ್ಕೆ ವಿಷ ಹಾಕಿ ನೀಡಿದ ಮಹಿಳೆ

Team Udayavani, Sep 6, 2022, 7:50 AM IST

ಮಗಳ ಸಹಪಾಠಿಗೆ ವಿಷವಿಕ್ಕಿದ ತಾಯಿ; ಕ್ಲಾಸ್‌ನಲ್ಲಿ ಪುತ್ರಿಗಿಂತ ಮೊದಲಿಗನಾಗಿದ್ದ ಎಂಬುದೇ ಕಾರಣ

ಪುದುಚೆರಿ: ಓದಿನಲ್ಲಿ ಸದಾ ತನ್ನ ಮಗನೇ/ಮಗಳೇ ಪ್ರಥಮ ಸ್ಥಾನದಲ್ಲಿ ಬರಬೇಕೆಂಬ ಪೋಷಕರ ಅತಿಯಾಸೆ ಯಾವ ಮಟ್ಟದ ಕೃತ್ಯಕ್ಕೆ ಅವರನ್ನು ಇಳಿಸುತ್ತದೆ ಎಂಬುದಕ್ಕೆ ಪುದುಚೆರಿಯ ಘಟನೆಯೊಂದು ಸಾಕ್ಷಿಯಾಗಿದೆ.

ಕಾರೈಕಲ್‌ನಲ್ಲಿ ತನ್ನ ಮಗಳ ತರಗತಿಯಲ್ಲಿ ಶೈಕ್ಷಣಿಕ ಮತ್ತು ಪಠ್ಯೇತರ ವಿಷಯಗಳಲ್ಲಿ ಸದಾ ಉನ್ನತ ಸ್ಥಾನದಲ್ಲಿ ಇದ್ದ ಬಾಲಕನ್ನು 42 ವರ್ಷದ ಮಹಿಳೆ ವಿಷ ಉಣಿಸಿ ಕೊಲೆ ಮಾಡಿದ್ದಾಳೆ.

ಬಾಲಮಣಿಕಂಠನ್‌(13) ಮೃತ ಬಾಲಕ. ಆರೋಪಿ ಜೆ.ಸಗಾಯ್‌ರಾಣಿ ವಿಕ್ಟೋರಿಯಾ(42)ಳನ್ನು ಪೊಲೀಸರು ಬಂಧಿಸಿದ್ದಾರೆ.

“ಬಾಲಮಣಿಕಂಠನ್‌ ತರಗತಿಯಲ್ಲಿ ಸದಾ ಪ್ರಥಮ ಸ್ಥಾನ ಪಡೆಯುತ್ತಿದ್ದ. ಆರೋಪಿ ಮಹಿಳೆಯ ಮಗಳಿಗಿಂತ ಸದಾ ಮುಂದಿರುತ್ತಿದ್ದ. ಒಂದು ವೇಳೆ ಬಾಲಮಣಿಕಂಠನ್‌ ಇಲ್ಲದಿದ್ದರೆ ತನ್ನ ಮಗಳೇ ಎಲ್ಲದರಲ್ಲಿ ಪ್ರಥಮ ಬರುತ್ತಾಳೆ ಎಂದು ಭಾವಿಸಿ, ಬಾಲಕನನ್ನು ಕೊಲೆ ಮಾಡಲು ಮಹಿಳೆ ತೀರ್ಮಾನಿಸುತ್ತಾಳೆ,” ಎಂದು ಎಸ್‌ಪಿ ಆರ್‌.ಲೋಕೇಶ್ವರನ್‌ ಮಾಹಿತಿ ನೀಡಿದ್ದಾರೆ.

ಶಾಲೆಯ ವಾರ್ಷಿಕ ಸಮಾರಂಭದ ದಿನದಂದು ಶಾಲೆಗೆ ಆಗಮಿಸಿದ್ದ ಮಹಿಳೆ, ತಾನು ಬಾಲಮಣಿಕಂಠನ್‌ ತಾಯಿಯಂದು, ಈ ಎರಡು ಬಾಟಲ್‌ಗ‌ಳಲ್ಲಿರುವ ಪಾನೀಯವನ್ನು ಆತನಿಗೆ ನೀಡುವಂತೆ ಸೆಕ್ಯುರಿಟಿ ಗಾರ್ಡ್‌ಗೆ ನೀಡಿ ಹೋಗಿದ್ದಳು. ನಂತರ ಬಾಲಕ ಪಾನೀಯ ಸೇವಿಸಿದ್ದು, ಮನೆಗೆ ಬಂದ ನಂತರ ಅನಾರೋಗ್ಯಕ್ಕೆ ಒಳಗಾದ. ಮಣಿಕಂಠನ್‌ ತಾಯಿಗೆ ವಿಷಯ ತಿಳಿಸಿದ್ದಾನೆ.

ಜತೆಗೆ ಅವನನ್ನು ಆಸ್ಪತ್ರೆಗೆ ದಾಖಲಿಸಿದರೂ, ಆತ ಅಸುನೀಗಿದ್ದಾನೆ. ತನಿಖೆಯ ಬಳಿಕ ಕೃತ್ಯವೆಸಗಿದ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಎಸ್‌.ಪಿ. ತಿಳಿಸಿದ್ದಾರೆ.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.