ಕಾಶ್ಮೀರ ಚಳಿಗೆ ಇನ್ನು ನಮ್ಮ ಯೋಧರಿಗೆ ಬೆಚ್ಚಗಿನ ಟೆಂಟ್


Team Udayavani, Sep 22, 2019, 7:13 PM IST

Indian-Soldire-In-Action-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಎದೆ ನಡುಗಿಸುವ ಚಳಿಯಲ್ಲಿ ದೇಶದ ಗಡಿ ಕಾಯುವ ಮತ್ತು ರಕ್ಷಣೆಯ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಭಾರತೀಯ ಯೋಧರಿಗೆ ಈ ಬಾರಿ ವಿಶೇಷವಾಗಿ ಪಾಲಿ ಯುರೇಥೇನ್ ಫೋಮ್ ನಿಂದ ತಯಾರಿಸಲಾದ ಸುಧಾರಿತ ಮಾದರಿಯ ಟೆಂಟ್ ಗಳನ್ನು ಒದಗಿಸಲಾಗುವುದು ಎಂಬ ಮಾಹಿತಿಯನ್ನು ಭಾರತೀಯ ಸೇನಾ ಮೂಲಗಳು ನೀಡಿವೆ.

ಕೆಂದ್ರ ಸರಕಾರ ಈಗಾಗಲೇ ಈ ಮಾದರಿಯ ಸುಮಾರು 40 ಸುಲಭವಾಗಿ ರಚಿಸಬಹುದಾಗಿರುವ ಟೆಂಟ್ ಗಳ ನಿರ್ಮಾಣಕ್ಕೆ ಒಪ್ಪಿಗೆ ನೀಡಿದೆ ಎಂದು ತಿಳಿದುಬಂದಿದೆ.

ಈಗಾಗಲೇ ಇರುವ ಖಾಸಗಿ ಮನೆಗಳನ್ನು ಮತ್ತು ಹೊಟೇಲುಗಳನ್ನು ಮುಂಬರುವ ಚಳಿಗಾಲದ ಅವಧಿಗೆ ದುರಸ್ತಿ ಮಾಡುವ ಬದಲಿಗೆ ಈ ರೀತಿಯ ಬೆಚ್ಚನೆಯ ಟೆಂಟ್ ಗಳನ್ನು ನಿರ್ಮಿಸುವುದು ಸೇನೆಯ ಪಾಲಿಗೆ ಸುಲಭವಾಗಲಿದೆ. ಅಕ್ಟೋಬರ್ ತಿಂಗಳ ಕೊನೆಯಲ್ಲಿ ಕಣಿವೆ ರಾಜ್ಯದಲ್ಲಿ ಚಳಿಗಾಲದ ಋತು ಪ್ರಾರಂಭವಾಗಿಲಿದೆ.

ಈ ಪಾಲಿ ಯುರೇಥನ್ ಫೋಮ್ ಹಟ್ ನಲ್ಲಿ ಚಳಿಗಾಳಿಯನ್ನು ತಡೆಯಬಲ್ಲ ವಿಶೇಷವಾದ ಫೋಮ್ ನ ಸಂರಚನೆಯನ್ನು ಹೊಂದಿದೆ. ಇದು ಜಮ್ಮ ಜವಾನರಿಗೆ ಚಳಿಯಿಂದ ವಿಶೇಷ ರಕ್ಷಣೆಯನ್ನು ನೀಡುತ್ತದೆ.

ಇದರೊಂದಿಗೆ ಜಮ್ಮು ಕಾಶ್ಮೀರದಲ್ಲಿ ಅರೆಸೇನಾ ಪಡೆಗಳನ್ನು ಇನ್ನಷ್ಟು ಕಾಲ ನಿಯೋಜಿಸುವ ಸಾಧ್ಯತೆಯನ್ನು ಕೇಂದ್ರ ಈ ಮೂಲಕ ನೀಡಿದಂತಾಗಿದೆ. ಹೆಚ್ಚಿನ ಹಿಮಬೀಳುವ ಪ್ರದೇಶಗಳಲ್ಲಿ ನಿಯೋಜಿಸಲಾಗಿರುವ ಸೇನಾಪಡೆಗಳಿಗೆ ಮೊದಲ ಆದ್ಯತೆ ನೀಡಿ ಈ ಬೆಚ್ಚನೆಯ ಟೆಂಟ್ ಗಳನ್ನು ಒದಗಿಸಲಾಗುವುದು ಎಂದೂ ಸೇನಾಮೂಲಗಳ ಮಾಹಿತಿಗಳಿಂದ ತಿಳಿದುಬಂದಿದೆ.

ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿಗೂ ಕೆಲವು ದಿನಗಳ ಮುಂಚೆ ಹೆಚ್ಚಿನ ಸಿ.ಆರ್.ಪಿ.ಎಫ್. ಪಡೆಗಳನ್ನು ಜಮ್ಮು ಕಾಶ್ಮೀರಕ್ಕೆ ರವಾನಿಸಲಾಗಿತ್ತು. ಬಳಿಕ ಜಮ್ಮು ಕಾಶ್ಮೀರವನ್ನು ಎರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ವಿಭಜಿಸಲಾಗಿತ್ತು. ಜಮ್ಮು-ಕಾಶ್ಮೀರ ಮತ್ತು ಲಢಾಕ್ ಕೇಂದ್ರಾಡಳಿತ ಪ್ರದೇಶಗಳು ಅಕ್ಟೋಬರ್ 31ರಿಂದ ಕಾರ್ಯಾರಂಭ ಮಾಡಲಿವೆ.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.