ಮಹಾರಾಷ್ಟ್ರ: ಗಣಪತಿ ಮಂಡಲದಲ್ಲಿ ಶಿಂಧೆ-ಉದ್ಧವ್ ಠಾಕ್ರೆ ಮೂರ್ತಿ!
Team Udayavani, Aug 27, 2022, 7:35 AM IST
ಮುಂಬೈ: ಮಹಾರಾಷ್ಟ್ರದಾದ್ಯಂತ ಗಣಪನ ಹಬ್ಬವೆಂದರೆ ಅತ್ಯಂತ ವಿಶೇಷವಾಗಿಯೇ ಆಚರಿಸಲಾಗಿದೆ. ವಿವಿಧ ಸ್ಥಳಗಳಲ್ಲಿ ಸಂಘ-ಸಂಸೆœಗಳು ವಿವಿಧ ಶೈಲಿಯ ಗಣೇಶನ ವಿಗ್ರಹಗಳನ್ನು ಕೂರಿಸಲಿವೆ.
ಮಹಾರಾಷ್ಟ್ರದ ಪ್ರಮುಖ ನಗರ ಪುಣೆಯ ಸ್ಥಳೀಯ ಸಮಿತಿಯೊಂದು ಕೂರಿಸಲಿರುವ ಗಣೇಶನ ವಿಗ್ರಹಕ್ಕೆ ರಾಜಕೀಯ ಟಚ್ ಸಿಗಲಿದೆ. ಈ ಬಾರಿ ಶಿವಸೇನೆಯ ಶಿಂಧೆ ಹಾಗೂ ಉದ್ಧವ್ ಠಾಕ್ರೆ ಅವರ ಬಣಗಳಿರಲಿವೆ!
ಗಣೇಶ ಮಂಡಲದ ಅಲಂಕಾರಕ್ಕಾಗಿ ಶಿಂಧೆ ಬಣ ಹಾಗೂ ಉದ್ಧವ್ ಠಾಕ್ರೆ ಅವರ ಪ್ರತಿಮೆ ಸಿದ್ಧಮಾಡಿಕೊಡಲು ಪ್ರಸಿದ್ಧ ಕಲಾಕಾರ ಸತೀಶ್ ತರು ಅವರಿಗೆ ಆರ್ಡರ್ ಕೊಟ್ಟಿವೆ. ಈ ಪ್ರತಿಮೆಗಳ ಮೂಲಕ ರಾಜ್ಯದ ರಾಜಕೀಯ ಹೊಯ್ದಾಟವನ್ನು ಪ್ರತಿಬಿಂಬಿಸುವ ಪ್ರಯತ್ನವನ್ನು ಯುವಕರ ತಂಡ ಮಾಡಲಿದೆಯಂತೆ.
ಇತ್ತೀಚೆಗಷ್ಟೇ ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಂಡು ಶಿವಸೇನೆಯ ಏಕನಾಥ ಶಿಂಧೆ ಬಣ ಮತ್ತು ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ