ಪಿ.ಎಂ.ಸಿ. ಬ್ಯಾಂಕಿನ ಇನ್ನೋರ್ವ ಖಾತೆದಾರ ಹೃದಯಾಘಾತಕ್ಕೆ ಬಲಿ
Team Udayavani, Oct 16, 2019, 12:18 AM IST
ಮುಂಬಯಿ: ಹಣಕಾಸು ಅವ್ಯವಹಾರ ಹಗರಣದಿಂದ ಸೊರಗಿರುವ ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕಿನಲ್ಲಿ ಖಾತೆಗಳನ್ನು ಹೊಂದಿರುವ ಮತ್ತು ಠೇವಣಿ ಇರಿಸಿರುವ ಲಕ್ಷಾಂತರ ಗ್ರಾಹಕರು ಇದೀಗ ಅಂತಂತ್ರ ಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಈ ಬ್ಯಾಂಕಿನ ವ್ಯವಹಾರಗಳ ಮೇಲೆ ಮತ್ತು ನಗದು ಹಿಂಪಡೆದುಕೊಳ್ಳುವದರ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ ಕೆಲವೊಂದು ನಿರ್ಬಂಧಗಳನ್ನು ವಿಧಿಸಿದ ಬಳಿಕ ಈ ಬ್ಯಾಂಕಿನಲ್ಲಿ ಹಣ ಇರಿಸಿರುವವರು ತಮ್ಮ ಹಣದ ಭದ್ರತೆಯ ಕುರಿತು ಆತಂಕಗೊಂಡಿದ್ದಾರೆ.
ಪಿಎಂಸಿ ಬ್ಯಾಂಕಿನಲ್ಲಿ 90 ಲಕ್ಷ ರೂಪಾಯಿಗಳಷ್ಟು ಠೇವಣಿ ಇರಿಸಿದ್ದ ಸಂಜಯ್ ಗುಲ್ಹಾಟಿ ಎಂಬವರು ಸೋಮವಾರದಂದು ಹೃದಯಾಘಾತದಿಂದ ಮೃತಪಟ್ಟ ಬೆನ್ನಲ್ಲೇ ಇಂದು ಮುಲುಂಡ್ ನಿವಾಸಿ ಫಟ್ಟೋಮಲ್ ಪಂಜಾಬಿ ಎನ್ನುವ ಇನ್ನೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪಂಜಾಬಿ ಅವರು ಈ ಬ್ಯಾಂಕಿನಲ್ಲಿ ಖಾತೆಯನ್ನು ಹೊಂದಿದ್ದರು ಎಂದು ತಿಳಿದುಬಂದಿದೆ.
ಮುಂಬಯಿಯ ಮುಲುಂಡ್ ಭಾಗದ ಕನಿಷ್ಟ 95 ಪ್ರತಿಶತ ಜನರು ಪಿಎಂಸಿ ಬ್ಯಾಂಕಿನ ಗ್ರಾಹಕರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ